ಶ್ರೀಕೃಷ್ಣಮಠದ ಮಧ್ವ ಮಂಟಪದಲ್ಲಿ ಪರ್ಯಾಯ ಶ್ರೀ ಅದಮಾರು ಮಠದ ಆಶ್ರಯದಲ್ಲಿ ಶ್ರೀ ಹಂಡೆದಾಸ ಪ್ರತಿಷ್ಠಾನ (ರಿ.) ಕಾರ್ಕಳ ಇದರ ವಾರ್ಷಿಕೋತ್ಸವದ ಅಂಗವಾಗಿ ದಿನಾಂಕ 20.09.2021 ಸೋಮವಾರದಿಂದ 07.10.2021 ಗುರುವಾರದವರೆಗೆ 18 ದಿನಗಳ ಪರ್ಯಂತ ನಡೆಯುತ್ತಿರುವ ‘ಶ್ರೀನಿವಾಸ ಕಲ್ಯಾಣ’ ದ ಹರಿಕಥಾ ಕಾರ್ಯಕ್ರಮದಲ್ಲಿ 8 ನೇ ದಿನದಂದು ಶ್ರೀಮತಿ ಅಕ್ಷತಾ ತಂತ್ರಿ ಇವರು “ಚೋಳ ರಾಜನ ವೃತ್ತಾಂತ” ಕಥಾಭಾಗದ ಹರಿಕಥೆಯನ್ನು ನಡೆಸಿದರು.