ಸಾಧು ಪಾಣಾರಿಗೆ ಅಭಿನಂದನೆ

ಬಬ್ಬರ್ಯ ಯುವ ಸೇವಾ ಸಮಿತಿ ಉಡುಪಿ,  ಬಬ್ಬರ್ಯ ಕಟ್ಟೆ ಉಡುಪಿ ವತಿಯಿಂದ ಉಡುಪಿ ಜಿಲ್ಲೆಯ ಅಲೆವೂರು ಗ್ರಾಮದ  ದೈವ ಚಾಕ್ರಿಯಲ್ಲಿ ಸುಪ್ರಸಿದ್ದ ಸಾಧು ಪಾಣಾರ ಅವರ ಮನೆಗೆ ಭೇಟಿ ಕೊಟ್ಟು ಅವರಿಗೆ ಅಭಿನಂದಿಸಿ, ಆಹಾರ ಪ್ಯಾಕೇಜನ್ನು ಕೊಡಲಾಯಿತು.
 
 ಈ ಒಂದು ಸಂದರ್ಭದಲ್ಲಿ ಗೌರವಾಧ್ಯಕ್ಷರಾದ ವಿನೋದ್ ಶೆಟ್ಟಿ ಹಾಗೂ ಗಣಪತಿ ಕಾಮತ್ ಅಧ್ಯಕ್ಷರಾದ ವರದರಾಜ ಕಾಮತ್ ಹಾಗೂ ವಿಜ್ಞೇಶ್ ಆಚಾರ್ಯ  ಹಾಗೂ ಸರ್ವ ಸದಸ್ಯರು ಉಪಸ್ಥಿತಿ ಇದ್ದರು.
 
 
 
 
 
 
 
 
 
 
 

Leave a Reply