ರೇಡಿಯೋ ಮಣಿಪಾಲ್ 90.4 Mhz -ದೇಸಿ ಸೊಗಡು ಸಮುದಾಯ ಬಾನುಲಿ.
ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆ ಬೆಂಗಳೂರು, ಕರ್ನಾಟಕ ಸರ್ಕಾರ ಪ್ರಾಯೋಜಿಸುವ
“ಶುದ್ಧ ಜಲ , ಸ್ವಚ್ಛ ನೆಲ , ಆರೋಗ್ಯವಾಗಿರಲಿ ಜೀವಸಂಕುಲ” ಬಾನುಲಿ ಸರಣಿ ಕಾರ್ಯಕ್ರಮದಲ್ಲಿ ಆಗಸ್ಟ್ ತಿಂಗಳ ದಿನಾಂಕ 8 ರಂದು ಆದಿತ್ಯವಾರ ಅಂತರಾಷ್ಟ್ರೀಯ ಬೆಕ್ಕಿನ ದಿನದ ಪ್ರಯುಕ್ತ ಸಂಜೆ 6 ಗಂಟೆಗೆ ಸ್ವಚ್ಛತಾ ಕಾರ್ಯದಲ್ಲಿ ಪ್ರಾಣಿ ಸಂಕುಲ ಕುರಿತು ಸಂದರ್ಶನ ಪ್ರಸಾರವಾಗಲಿದೆ. ಉಡುಪಿ ಪಶುಪಾಲನಾ ಇಲಾಖೆಯ ಮುಖ್ಯ ಪಶುವೈದ್ಯಾಧಿಕಾರಿ ಡಾ. ಉದಯ ಕುಮಾರ್ ಶೆಟ್ಟಿ ಪಾಲ್ಗೊಳ್ಳಲಿದ್ದಾರೆ.
ಆಗಸ್ಟ್ 9ರಂದು ಮಧ್ಯಾಹ್ನ 1 ಗಂಟೆಗೆ ಇದರ ಮರುಪ್ರಸಾರವಿರುವುದು.
ನೆರವು: ಉಡುಪಿ ಜಿ.ಪಂ, ಕೃತಜ್ಞತೆಗಳೊಂದಿಗೆ. ರೇಡಿಯೋ ಮಣಿಪಾಲ್