ಶ್ರೀಕ್ಷೇತ್ರ ಮಾಂಗೋಡು ಕುತ್ಪಾಡಿ ಶ್ರೀವಾಸುಕೀ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ನವಂಬರ್ 28ರಂದು ನಡೆಯಲಿರುವ ಬ್ರಹ್ಮಕಲಶೋತ್ಸವ, ಏಕಪವಿತ್ರನಾಗಮಂಡಲ ಹಾಗೂ ಷಷ್ಠೀಮಹೋತ್ಸವದ ಆಮಂತ್ರಣ ಪತ್ರಿಕೆಯನ್ನು ಉಡುಪಿ ಶ್ರೀಕಾಣಿಯೂರು ಮಠಾಧೀಶರಾದ ಶ್ರೀಶ್ರೀವಿದ್ಯಾವಲ್ಲಭತೀರ್ಥ ಶ್ರೀಪಾದರು 15.10.2022ರ ಸಂಜೆ 4:30 ಕ್ಕೆ ದೇವಸ್ಥಾನದ ವಠಾರದಲ್ಲಿ ಅನಾವರಣಗೊಳಿಸಿದರು.