ಬ್ರಹ್ಮಕಲಶೋತ್ಸವ, ಏಕಪವಿತ್ರನಾಗಮಂಡಲ ಹಾಗೂ ಷಷ್ಠೀ ಮಹೋತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ.

ಶ್ರೀಕ್ಷೇತ್ರ ಮಾಂಗೋಡು ಕುತ್ಪಾಡಿ ಶ್ರೀವಾಸುಕೀ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ನವಂಬರ್ 28ರಂದು ನಡೆಯಲಿರುವ ಬ್ರಹ್ಮಕಲಶೋತ್ಸವ, ಏಕಪವಿತ್ರನಾಗಮಂಡಲ ಹಾಗೂ ಷಷ್ಠೀಮಹೋತ್ಸವದ ಆಮಂತ್ರಣ ಪತ್ರಿಕೆಯನ್ನು ಉಡುಪಿ ಶ್ರೀಕಾಣಿಯೂರು ಮಠಾಧೀಶರಾದ ಶ್ರೀಶ್ರೀವಿದ್ಯಾವಲ್ಲಭತೀರ್ಥ ಶ್ರೀಪಾದರು 15.10.2022ರ ಸಂಜೆ 4:30 ಕ್ಕೆ ದೇವಸ್ಥಾನದ ವಠಾರದಲ್ಲಿ ಅನಾವರಣಗೊಳಿಸಿದರು. 

 
ಈ ಸಂದರ್ಭದಲ್ಲಿ ದೇವಳದ ಟ್ರಸ್ಟಿ, ಅರ್ಚಕವೃಂದ, ಬ್ರಹ್ಮಕಲಶೋತ್ಸವ ಸಮಿತಿಯ ಪದಾಧಿಕಾರಿಗಳು, ಸರ್ವಸದಸ್ಯರು ಹಾಗೂ ಭಕ್ತಾಭಿಮಾನಿಗಳು ಉಪಸ್ಥಿತರಿದ್ದರು.
 
 
 
 
 
 
 
 
 
 
 

Leave a Reply