ಗ್ರಾಮೀಣ ಸ್ವಚ್ಛತೆಯಲ್ಲಿ ಬಾನುಲಿಯ ಪಾತ್ರ

ರೇಡಿಯೋ ಮಣಿಪಾಲ್ 90.4 Mhz, ಎಂ.ಐ.ಸಿ ಕ್ಯಾಂಪಸ್, ಮಣಿಪಾಲ, -ದೇಸಿ ಸೊಗಡು, ಸಮುದಾಯ ಬಾನುಲಿ.

ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆ ಬೆಂಗಳೂರು, ಕರ್ನಾಟಕ ಸರ್ಕಾರ ಪ್ರಾಯೋಜಿಸುವ “ಶುದ್ಧ ಜಲ , ಸ್ವಚ್ಛ ನೆಲ , ಆರೋಗ್ಯವಾಗಿರಲಿ ಜೀವಸಂಕುಲ” ಬಾನುಲಿ ಸರಣಿ ಕಾರ್ಯಕ್ರಮದಲ್ಲಿ ಫೆಬ್ರವರಿ ತಿಂಗಳ ದಿನಾಂಕ 13 ರಂದು ಆದಿತ್ಯವಾರ ಸಂಜೆ 6 ಗಂಟೆಗೆ ಗ್ರಾಮೀಣ ಸ್ವಚ್ಛತೆಯಲ್ಲಿ ಬಾನುಲಿಯ ಪಾತ್ರ ಕುರಿತು ಕಾರ್ಯಕ್ರಮ ಪ್ರಸಾರವಾಗಲಿದೆ.

ಮಂಗಳೂರು ಆಕಾಶವಾಣಿ ಕೇಂದ್ರದ ಹಿರಿಯ ನಿವೃತ್ತ ನಿರ್ದೇಶಕರಾದ ಉಷಾಲತಾ ಸರಪಾಡಿ ಮತ್ತು ಪಂಚಾಯತ್ ರಾಜ್ ರಾಜ್ಯ ಸಂಪನ್ಮೂಲ ವ್ಯಕ್ತಿ ಮತ್ತು ಸಾಮಾಜಿಕ ಸಬಲಿಕರಣ ಕೇಂದ್ರದ ನಿರ್ದೇಶಕರಾಗಿರುವ ಡಾ.ಕೃಷ್ಣ ಕೊತಾಯ ಪಾಲ್ಗೊಳ್ಳಲಿದ್ದಾರೆ. ಫೆಬ್ರವರಿ 14ರಂದು ಮಧ್ಯಾಹ್ನ 2ಗಂಟೆಗೆ ಇದರ ಮರುಪ್ರಸಾರವಿರುವುದು.

 
 
 
 
 
 
 
 
 
 
 

Leave a Reply