ಕರಂಬಳ್ಳಿ ವೇಂಕಟರಮಣ ದೇವಳದಲ್ಲಿ ಸನ್ಮಾನ

ಉಡುಪಿ:  ಬಿ ಎಸ್ ಯಡಿಯೂರಪ್ಪನವರು ಎರಡು ದಿನಗಳ ಉಡುಪಿ ಪ್ರವಾಸ ಕೈಗೊಂಡಿದ್ದು ಕರಂಬಳ್ಳಿ ವೇಂಕಟರಮಣ ದೇವಸ್ಥಾನದ ಬ್ರಹ್ಮಕಲಶೋತ್ಸವ ಪ್ರಯುಕ್ತ ಸೋಮವಾರ ನಡೆದ ಧರ್ಮ ಸಭೆಯಲ್ಲಿ ಭಾಗಿಯಾಗಿದ್ದರು.

 ಈ ಸಂದರ್ಭದಲ್ಲಿ ದೇವಳದ ತಂತ್ರಿಗಳಾದ ಪಾಡಿಗಾರು ವಾಸುದೇವ ತಂತ್ರಿ ಮತ್ತು ಪಾಕತಜ್ಞ ಗುರುರಾಜ ಭಟ್ಟರನ್ನು ಮುಖ್ಯಮಂತ್ರಿ ಬಿ.ಎಸ್.ವೈ ಸಂಮಾನಿಸಿದರು.ಪಲಿಮಾರು ಶ್ರೀ ವಿದ್ಯಾಧೀಶ ತೀರ್ಥರು , ಪೇಜಾವರ ಶ್ರೀ ವಿಶ್ವಪ್ರಸನ್ನ ತೀರ್ಥರು,ಸ್ಪೀಕರ್ ವಿಶ್ವೇಶ್ವರ ಹೆಗೆಡೆ ಕಾಗೇರಿ, ಸಚಿವ ಕೋಟ ಶ್ರೀನಿವಾಸ ಪೂಜಾರಿ,ಸಂಸದೆ ಶೋಭಾ ಕರಂದ್ಲಾಜೆ ,ಶಾಸಕ ಕೆ ರಘುಪತಿ ಭಟ್ ಮತ ಎಚ್ ಎನ್ ಜೀವರಾಜ್ ಉಪಸ್ಥಿತರಿದ್ದರು

 
 
 
 
 
 
 
 
 
 
 

Leave a Reply