ಕರಂಬಳ್ಳಿ ಶ್ರೀ ವೆಂಕಟರಮಣ ದೇವಸ್ಥಾನದಲ್ಲಿ  ನಡೆಯಲಿರುವ ಪುನಃ ಪ್ರತಿಷ್ಠಾ ಬ್ರಹ್ಮಕಲಶೋತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ  

ಕರಂಬಳ್ಳಿ ಶ್ರೀ ವೆಂಕಟರಮಣ ದೇವಸ್ಥಾನದಲ್ಲಿ ಜನವರಿ 11 ರಿಂದ 19 ರ ವರೆಗೆ ನಡೆಯುವ ಪುನಃ ಪ್ರತಿಷ್ಠಾ ಬ್ರಹ್ಮಕಲಶೋತ್ಸವದ ಆಮಂತ್ರಣ ಪತ್ರಿಕೆಯನ್ನು ಭಾನುವಾರ ಆಡಳಿತ ಮೊಕ್ತೇಸರ ಶಾಸಕ ಕೆ ರಘುಪತಿ ಭಟ್ ಮತ್ತು ಪಾಡಿಗಾರು ವಾಸುದೇವ ತಂತ್ರಿಗಳು ಬಿಡುಗಡೆಗೊಳಿಸಿದರು. 

​ಈ ಸಂದರ್ಭದಲ್ಲಿ ​ಆಡಳಿತ ಮಂಡಳಿ , ಜೀರ್ಣೋದ್ಧಾರ ಬ್ರಹ್ಮಕಲಶೋತ್ಸವ ಸಮಿತಿ ಪದಾಧಿಕಾರಿಗಳು ಅರ್ಚಕ​ ​ಕೆ. ದಿವಾಕರ್ ಐತಾಳ್ ಹಾಗೂ ಗೋವಿಂದ ಐತಾಳ್, ಮತ್ತು ರಮೇಶ್ ಬಾರಿತ್ತಾಯರು ಉಪ​​ಸ್ಥಿತರಿದ್ದರು. 
 
 
 
 
 
 
 
 
 
 
 

Leave a Reply