ಕರಂಬಳ್ಳಿ ಶ್ರೀ ವೆಂಕಟರಮಣ ದೇವಸ್ಥಾನದಲ್ಲಿ ಜನವರಿ 11 ರಿಂದ 19 ರ ವರೆಗೆ ನಡೆಯುವ ಪುನಃ ಪ್ರತಿಷ್ಠಾ ಬ್ರಹ್ಮಕಲಶೋತ್ಸವದ ಆಮಂತ್ರಣ ಪತ್ರಿಕೆಯನ್ನು ಭಾನುವಾರ ಆಡಳಿತ ಮೊಕ್ತೇಸರ ಶಾಸಕ ಕೆ ರಘುಪತಿ ಭಟ್ ಮತ್ತು ಪಾಡಿಗಾರು ವಾಸುದೇವ ತಂತ್ರಿಗಳು ಬಿಡುಗಡೆಗೊಳಿಸಿದರು.
ಕರಂಬಳ್ಳಿ ಶ್ರೀ ವೆಂಕಟರಮಣ ದೇವಸ್ಥಾನದಲ್ಲಿ ಜನವರಿ 11 ರಿಂದ 19 ರ ವರೆಗೆ ನಡೆಯುವ ಪುನಃ ಪ್ರತಿಷ್ಠಾ ಬ್ರಹ್ಮಕಲಶೋತ್ಸವದ ಆಮಂತ್ರಣ ಪತ್ರಿಕೆಯನ್ನು ಭಾನುವಾರ ಆಡಳಿತ ಮೊಕ್ತೇಸರ ಶಾಸಕ ಕೆ ರಘುಪತಿ ಭಟ್ ಮತ್ತು ಪಾಡಿಗಾರು ವಾಸುದೇವ ತಂತ್ರಿಗಳು ಬಿಡುಗಡೆಗೊಳಿಸಿದರು.