ಉಡುಪಿ ಜಿಲ್ಲಾಧಿಕಾರಿಗೆ ಮಾತ್ರ ಈ ಅವಕಾಶ..ಹೇಗೆ? ಉಡುಪಿ ಜಿಲ್ಲೆಗಳ ಉಸ್ತುವಾರಿ ಸಚಿವ ಹಾಗು ಗೃಹ ಸಚಿವ ಬಸವರಾಜ ಬೊಮ್ಮಾಯಿ ಅವರು ಹಾವೇರಿ ಜಿಲ್ಲೆಯಲ್ಲಿ ಧ್ವಜಾರೋಹಣ ಮಾಡಲಿದ್ದಾರೆ. ಆದುದರಿಂದ ನಮ್ಮ ಜಿಲ್ಲೆಗೆ ಉಸ್ತುವಾರಿ ಸಚಿವರ ನಿರಂತರ ಗೈರು ಹಾಜರಾಗುವ ಕಾರಣ ಶಿಷ್ಟಾಚಾರದಂತೆ ಈ ಬಾರಿಯೂ ಜಿಲ್ಲಾಧಿಕಾರಿ ಜಿ. ಜಗದೀಶ ಅವರಿಗೆ ಧ್ವಜಾರೋಹಣ ನಡೆಸುವ ಸುಯೋಗ ಒದಗಿ ಬಂದಿದೆ
ಆದುದರಿಂದ ನವಂಬರ್ 1,ಕರ್ನಾಟಕ ರಾಜ್ಯೋತ್ಸವದಂದು ಉಡುಪಿ ಜಿಲ್ಲಾಧಿಕಾರಿ ಧ್ವಜಾರೋಹಣ ಮಾಡುವ ಅವಕಾಶ ಪಡೆದಿ ದ್ದಾರೆ.