ಆಚಾರ ವಿಚಾರಸುದ್ದಿ ಶ್ರೀ ಕೃಷ್ಣ ಮಠದಲ್ಲಿ, ದೀಪಾವಳಿಯ ಪ್ರಯುಕ್ತ ಜಲ ಪೂರಣ ಗಂಗಾ ಪೂಜೆ By Janardhan Kodavoor/Team karavalixpress, - November 3, 2021 ಶ್ರೀ ಕೃಷ್ಣ ಮಠದಲ್ಲಿ, ದೀಪಾವಳಿಯ ಪ್ರಯುಕ್ತ ಜಲ ಪೂರಣ ಗಂಗಾ ಪೂಜೆಯನ್ನು ಪರ್ಯಾಯ ಅದಮಾರು ಮಠದ ಶ್ರೀ ಈಶಪ್ರಿಯತೀರ್ಥ ಶ್ರೀಪಾದರ ಉಪಸ್ಥಿತಿಯಲ್ಲಿ ಮಠದ ಪುರೋಹಿತರಾದ ಮುದರಂಗಡಿ ಲಕ್ಷ್ಮೀಶ ಆಚಾರ್ಯರು ನೆರವೇರಿಸಿದರು.