ನಂತರ ಚಂದ್ರಶಾಲೆಯಲ್ಲಿ,ಪರ್ಯಾಯ ಮಠದ ವತಿಯಿಂದ ಶ್ರೀಪಾದರಿಗೆ ಗಂಧಾದಿ ಉಪಚಾರಗಳೊಂದಿಗೆ ಗೌರವ ಕಾಣಿಕೆ ಸಲ್ಲಿಸ ಲಾಯಿತು .ಪರ್ಯಾಯ ಮಠದ ಪುರೋಹಿತರಾದ ಶ್ರೀನಿವಾಸ ಉಪಾಧ್ಯಾಯ ಇವರು ಶೋಭಕೃತ್ ನಾಮ ಸಂವತ್ಸರದ ಪಂಚಾಂಗ ಶ್ರವಣ ನಡೆಸಿದರು.
ನಂತರ ಚಂದ್ರಶಾಲೆಯಲ್ಲಿ,ಪರ್ಯಾಯ ಮಠದ ವತಿಯಿಂದ ಶ್ರೀಪಾದರಿಗೆ ಗಂಧಾದಿ ಉಪಚಾರಗಳೊಂದಿಗೆ ಗೌರವ ಕಾಣಿಕೆ ಸಲ್ಲಿಸ ಲಾಯಿತು .ಪರ್ಯಾಯ ಮಠದ ಪುರೋಹಿತರಾದ ಶ್ರೀನಿವಾಸ ಉಪಾಧ್ಯಾಯ ಇವರು ಶೋಭಕೃತ್ ನಾಮ ಸಂವತ್ಸರದ ಪಂಚಾಂಗ ಶ್ರವಣ ನಡೆಸಿದರು.