ಉಡುಪಿ ಜಿಲ್ಲಾ ಕುಟುಂಬ ನ್ಯಾಯಾಲಯದ ಪ್ರಧಾನ ನ್ಯಾಯಾಧೀಶೆ ವನಮಾಲಾ ಯಾದವ ಆನಂದ ರಾವ್ ಕೃಷ್ಣಮಠಕ್ಕೆ ಭೇಟಿ

ಶ್ರೀಕೃಷ್ಣಮಠಕ್ಕೆ, ಉಡುಪಿ ಜಿಲ್ಲಾ ಕುಟುಂಬ ನ್ಯಾಯಾಲಯದ ಪ್ರಧಾನ ನ್ಯಾಯಾಧೀಶರಾದ ಪ್ರಸ್ತುತ ಹಾವೇರಿ ಜಿಲ್ಲಾ ಪ್ರಧಾನ ನ್ಯಾಯಾಧೀಶರಾಗಿ ಭಡ್ತಿ ಹೊಂದಿ ವರ್ಗಾವಣೆ ಆಗಿ ನಿಯುಕ್ತರಾಗಿರುವ ವನಮಾಲಾ ಯಾದವ ಆನಂದ ರಾವ್ ಇವರು ಭೇಟಿ ನೀಡಿ ದೇವರ ದರ್ಶನ ಪಡೆದು, ಪರ್ಯಾಯ ಅದಮಾರು ಮಠಾಧೀಶರಾದ ಶ್ರೀಈಶಪ್ರಿಯತೀರ್ಥ ಶ್ರೀಪಾದರಿಂದ ಅನುಗ್ರಹ ಮಂತ್ರಾಕ್ಷತೆ ಪಡೆದರು.

 
 
 
 
 
 
 
 
 
 
 

Leave a Reply