ಶ್ರೀಕೃಷ್ಣ ಜಯಂತೀ ಅಷ್ಟದಿನೋತ್ಸವದ ಉದ್ಘಾಟನೆ

ಶ್ರೀಕೃಷ್ಣಮಠದ ರಾಜಾಂಗಣದಲ್ಲಿ, ಶ್ರೀಕೃಷ್ಣ ಜಯಂತೀ ಅಷ್ಟದಿನೋತ್ಸವದ ಉದ್ಘಾಟನೆಯನ್ನು ಪರ್ಯಾಯ ಶ್ರೀ‌ಕೃಷ್ಣಾಪುರ ಮಠಾಧೀಶರಾದ ಶ್ರೀ ವಿದ್ಯಾಸಾಗರ ತೀರ್ಥ ಶ್ರೀಪಾದರು, ಕಾಣಿಯೂರು ಮಠಾಧೀಶರಾದ ಶ್ರೀವಿದ್ಯಾವಲ್ಲಭತೀರ್ಥ ಶ್ರೀಪಾದರು ಹಾಗೂ ಶೀರೂರು ಮಠಾಧೀಶರಾದ ಶ್ರೀವೇದವರ್ಧನ ತೀರ್ಥ ಶ್ರೀಪಾದರು ನೆರವೇರಿಸಿ ಅನುಗ್ರಹವನ್ನಿತ್ತರು. 
 
ವಿಶೇಷ ಪ್ರವಚನ ಮಾಲಿಕೆಯಲ್ಲಿ, ಶೀರೂರು ಮಠಾಧೀಶರಾದ ಶ್ರೀವೇದವರ್ಧನ ತೀರ್ಥ ಶ್ರೀಪಾದರು ಶ್ರೀಕೃಷ್ಣನ ಸಂದೇಶವನ್ನು ನೀಡಿದರು.
 
 
 
 
 
 
 
 
 
 
 

Leave a Reply