ಮಧ್ವಜಯಂತಿಯ ಪ್ರಯುಕ್ತ ಉಡುಪಿ ರಥಬೀದಿಯಲ್ಲಿ ಸರ್ವಮೂಲ ಗ್ರಂಥಗಳನ್ನು ಚಿನ್ನದ ಪಾಲಕಿಯಲ್ಲಿಟ್ಟು ಉತ್ಸವ 

ಶ್ರೀಕೃಷ್ಣಮಠದಲ್ಲಿ, ಮಧ್ವಜಯಂತಿಯ ಪ್ರಯುಕ್ತ ದೇವರ ಮುಂಭಾಗದಲ್ಲಿ ಪ್ರಾರ್ಥಿಸಿ ರಥಬೀದಿಯಲ್ಲಿ ಸರ್ವಮೂಲ ಗ್ರಂಥಗಳನ್ನು ಚಿನ್ನದ ಪಾಲಕಿಯಲ್ಲಿಟ್ಟು ಉತ್ಸವ ನಡೆಯಿತು.

ಪರ್ಯಾಯ ಅದಮಾರು ಮಠದ ಹಿರಿಯ ಶ್ರೀಗಳಾದ ಶ್ರೀವಿಶ್ವಪ್ರಿಯತೀರ್ಥ ಶ್ರೀಪಾದರು, ಪರ್ಯಾಯ ಶ್ರೀಈಶಪ್ರಿಯ ತೀರ್ಥ ಶ್ರೀಪಾದರು, ಕೃಷ್ಣಾಪುರ ಮಠಾಧೀಶರಾದ ಶ್ರೀವಿದ್ಯಾಸಾಗರತೀರ್ಥ ಶ್ರೀಪಾದರು, ಪಲಿಮಾರು ಮಠಾಧೀಶರಾದ ಶ್ರೀವಿದ್ಯಾಧೀಶತೀರ್ಥ ಶ್ರೀಪಾದರು, ಕಿರಿಯ ಶ್ರೀವಿದ್ಯಾರಾಜೇಶ್ವರ ತೀರ್ಥ ಶ್ರೀಪಾದರು ಪಾಲ್ಗೊಂಡಿದ್ದರು.

 
 
 
 
 
 
 
 
 

Leave a Reply