ಮಂಗಳ ಕಲಾ ಸಾಹಿತ್ಯ ವೇದಿಕೆಯ ವಿಂಶತಿ ಸಂಭ್ರಮದ ಆಮಂತ್ರಣ ಪತ್ರಿಕೆ ಲೋಕಾರ್ಪಣೆ

ಮಂಗಳ ಕಲಾ ಸಾಹಿತ್ಯ ವೇದಿಕೆಯ ವಿಂಶತಿ ಸಂಭ್ರಮದ ಆಮಂತ್ರಣ ಪತ್ರಿಕೆಯನ್ನು ವೇದಿಕೆಯ ಗೌರವ ಅಧ್ಯಕ್ಷರಾದ ಶ್ರೀ ಶ್ರೀನಿವಾಸ ಉಪಾಧ್ಯರವರು ತಮ್ಮ ಸ್ವಗೃಹ ಶ್ರೀ ಹರಿ ನಿವಾಸದಲ್ಲಿ ಬಿಡುಗಡೆಗೊಳಿಸಿದರು.

 

ಈ ಸಂಧರ್ಭದಲ್ಲಿ ವಿಂಶತಿ ಸಂಭ್ರಮದ ಕಾರ್ಯಾಧ್ಯಕ್ಷ ಕೆ.ಪ್ರಕಾಶ್ ಶಣೈ, ವೇದಿಕೆಯ ಅಧ್ಯಕ್ಷ ಸಂದೀಪ್ ನಾಯ್ಕ್ ಕಬ್ಯಾಡಿ., ಗಣೇಶ್ ಸಣ್ಣಕ್ಕಿಬೆಟ್ಟು, ರಾಜೇಶ್ ನಾಯಕ್, ಸಂತೋಷ ಕುಮಾರ್ ಸಣ್ಣಕ್ಕಿಬೆಟ್ಟು, ನಟರಾಜ್ ಪರ್ಕಳ. ಗಣೇಶ್ ಕುಲಾಲ್, ರವಿರಾಜ್ ಆಚಾರ್ಯ ಉಪಸ್ಥಿತರಿದ್ದರು.

 
 
 
 
 
 
 
 
 
 
 

Leave a Reply