ಉತ್ತರ ಭಾರತ ಪ್ರವಾಸದಲ್ಲಿರುವ ಶ್ರೀ ಪೇಜಾವರ ಮಠಾಧೀಶ, ಅಯೋಧ್ಯೆ ಶ್ರೀ ರಾಮಮಂದಿರ ತೀರ್ಥಕ್ಷೇತ್ರ ಟ್ರಸ್ಟ್ ನ ವಿಶ್ವಸ್ಥರೂ ಆಗಿರುವ ಶ್ರೀ ಶ್ರೀ ವಿಶ್ವಪ್ರಸನ್ನತೀರ್ಥ ಶ್ರೀಪಾದರು ಗುರುವಾರ ಉಜ್ಜಯಿನಿ ಕ್ಷೇತ್ರಕ್ಕೆ ಭೇಟಿ ನೀಡಿ ಶ್ರೀ ಮಹಾಕಾಲೇಶ್ವರನ ದರ್ಶನಗೈದರು.
ಉತ್ತರ ಭಾರತ ಪ್ರವಾಸದಲ್ಲಿರುವ ಶ್ರೀ ಪೇಜಾವರ ಮಠಾಧೀಶ, ಅಯೋಧ್ಯೆ ಶ್ರೀ ರಾಮಮಂದಿರ ತೀರ್ಥಕ್ಷೇತ್ರ ಟ್ರಸ್ಟ್ ನ ವಿಶ್ವಸ್ಥರೂ ಆಗಿರುವ ಶ್ರೀ ಶ್ರೀ ವಿಶ್ವಪ್ರಸನ್ನತೀರ್ಥ ಶ್ರೀಪಾದರು ಗುರುವಾರ ಉಜ್ಜಯಿನಿ ಕ್ಷೇತ್ರಕ್ಕೆ ಭೇಟಿ ನೀಡಿ ಶ್ರೀ ಮಹಾಕಾಲೇಶ್ವರನ ದರ್ಶನಗೈದರು.