ಪೇಜಾವರ ಶ್ರೀ ಶ್ರೀ ವಿಶ್ವಪ್ರಸನ್ನತೀರ್ಥ ಶ್ರೀಪಾದರು  ಉಜ್ಜಯಿನಿ ಶ್ರೀ ಮಹಾಕಾಲೇಶ್ವರನ ಸನ್ನಿಧಿಯಲ್ಲಿ

ಉತ್ತರ​ ​ಭಾರತ ಪ್ರವಾಸದಲ್ಲಿರುವ ಶ್ರೀ ಪೇಜಾವರ ಮಠಾಧೀಶ, ಅಯೋಧ್ಯೆ ಶ್ರೀ ರಾಮಮಂದಿರ ತೀರ್ಥಕ್ಷೇತ್ರ ಟ್ರಸ್ಟ್ ನ ವಿಶ್ವಸ್ಥರೂ ಆಗಿರುವ ಶ್ರೀ ಶ್ರೀ ವಿಶ್ವಪ್ರಸನ್ನತೀರ್ಥ ಶ್ರೀಪಾದರು ಗುರುವಾರ ಉಜ್ಜಯಿನಿ ಕ್ಷೇತ್ರಕ್ಕೆ ಭೇಟಿ ನೀಡಿ ಶ್ರೀ ಮಹಾಕಾಲೇಶ್ವರನ  ದರ್ಶನಗೈದರು.

ದೇವಳದ ಆಡಳಿತ ಮಂಡಳಿಯವರು ಶ್ರೀಗಳವ​​ರನ್ನು ಗೌರವಪೂರ್ವಕವಾಗಿ ಬರಮಾಡಿಕೊಂಡರು. ಶುಕ್ರವಾರ ಶ್ರೀಗಳು ಚಿತ್ರಕೂಟಕ್ಕೆ ಭೇಟಿ ನೀಡುವರು.
 
 
 
 
 
 
 
 
 
 
 

Leave a Reply