“ಶುದ್ಧ ಜಲ , ಸ್ವಚ್ಛ ನೆಲ , ಆರೋಗ್ಯವಾಗಿರಲಿ ಜೀವಸಂಕುಲ”

ರೇಡಿಯೊ ಮಣಿಪಾಲ್ 90.4 Mhz, ಎಂ.ಐ.ಸಿ ಕ್ಯಾಂಪಸ್, ಮಣಿಪಾಲ

-ದೇಸಿ ಸೊಗಡು

ಸಮುದಾಯ ಬಾನುಲಿ. 

 ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆ ಬೆಂಗಳೂರು, ಕರ್ನಾಟಕ ಸರ್ಕಾರ ಪ್ರಾಯೋಜಿಸುವ

 “ಶುದ್ಧ ಜಲ , ಸ್ವಚ್ಛ ನೆಲ , ಆರೋಗ್ಯವಾಗಿರಲಿ ಜೀವಸಂಕುಲ”

 ಬಾನುಲಿ ಸರಣಿ ಕಾರ್ಯಕ್ರಮದಲ್ಲಿ ಅಕ್ಟೋಬರ್ ತಿಂಗಳ ದಿನಾಂಕ 16 ರಂದು ಭಾನುವಾರ ಸಂಜೆ 6 ಗಂಟೆಗೆ ಹಬ್ಬಗಳ ಸಂದರ್ಭದಲ್ಲಿ ತ್ಯಾಜ್ಯವಿಲೇವಾರಿ ಕುರಿತು ಸಂದರ್ಶನ ಪ್ರಸಾರವಾಗಲಿದೆ. ಈ ಕಾರ್ಯಕ್ರಮದಲ್ಲಿ ತೆಕ್ಕಟ್ಟೆ ಎಸ್.ಆರ್.ಎಲ್.ಎಂ ನ ಮೇಲ್ವಿಚಾರಕರಾದ ರೇವತಿ ತೆಕ್ಕಟ್ಟೆ ಪಾಲ್ಗೊಳ್ಳಲಿದ್ದಾರೆ.

 ಅಕ್ಟೋಬರ್ 17ರಂದು ಮಧ್ಯಾಹ್ನ 2ಗಂಟೆಗೆ ಇದರ ಪ್ರಸಾರವಿರುವುದು.

ನೆರವು: ಉಡುಪಿ ಜಿ.ಪಂ

ರೇಡಿಯೋ ಮಣಿಪಾಲ್

 
 
 
 
 
 
 
 
 
 
 

Leave a Reply