“ಶುದ್ಧ ಜಲ, ಸ್ವಚ್ಛ ನೆಲ, ಆರೋಗ್ಯವಾಗಿರಲಿ ಜೀವಸಂಕುಲ”

ರೇಡಿಯೊ ಮಣಿಪಾಲ್ 90.4 Mhz, ಎಂ.ಐ.ಸಿ ಕ್ಯಾಂಪಸ್, ಮಣಿಪಾಲ
-ದೇಸಿ ಸೊಗಡು
ಸಮುದಾಯ ಬಾನುಲಿ.

ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆ ಬೆಂಗಳೂರು, ಕರ್ನಾಟಕ ಸರ್ಕಾರ ಪ್ರಾಯೋಜಿಸುವ
 “ಶುದ್ಧ ಜಲ , ಸ್ವಚ್ಛ ನೆಲ , ಆರೋಗ್ಯವಾಗಿರಲಿ ಜೀವಸಂಕುಲ”
ಬಾನುಲಿ ಸರಣಿ ಕಾರ್ಯಕ್ರಮದಲ್ಲಿ ಅಕ್ಟೋಬರ್ ತಿಂಗಳ ದಿನಾಂಕ 27 ರಂದು ಬುಧವಾರ ಸಂಜೆ 6 ಗಂಟೆಗೆ ಉಡುಪಿ ಜಿಲ್ಲೆಯ ಮಹಿಳಾ ಸ್ವಚ್ಛಸಾರಥಿಯರು ಕಾರ್ಯಕ್ರಮ ಪ್ರಸಾರವಾಗಲಿದೆ.ಈ ಕಾರ್ಯಕ್ರಮದಲ್ಲಿಎಸ್.ಎಲ್.ಆರ್.ಎಂ ಘಟಕದ ಸ್ವಚ್ಛತಾ ವಾಹಿನಿಯ ಮಹಿಳಾ ಚಾಲಕಿಯರಾದ ಪೆರ್ಡೂರಿನ ಶ್ಯಾಮಲ ಕುಲಾಲ್, ತೆಕ್ಕಟ್ಟೆಯ ರೇವತಿ, ಪಾಂಡೇಶ್ವರದ ಸೀಮಾ,ನಂದಳಿಕೆಯ ಯಶೋಧ ಪಾಲ್ಗೊಳ್ಳಲಿದ್ದಾರೆ.
ಅಕ್ಟೋಬರ್ 28ರಂದು ಮಧ್ಯಾಹ್ನ 2ಗಂಟೆಗೆ ಇದರ ಮರುಪ್ರಸಾರವಿರುವುದು.
ನೆರವು: ಉಡುಪಿ ಜಿ.ಪಂ

ರೇಡಿಯೋ ಮಣಿಪಾಲ್

 
 
 
 
 
 
 
 
 
 
 

Leave a Reply