ಕಥೆ ಕೇಳೋಣ ಸರಣಿ ಕಾರ್ಯಕ್ರಮ

ರೇಡಿಯೊ ಮಣಿಪಾಲ್ 90.4 Mhz
-ದೇಸಿ ಸೊಗಡು
ಸಮುದಾಯ ಬಾನುಲಿ 📻 ಕನ್ನಡ ಸಾಹಿತ್ಯ ಪರಿಷತ್ ಉಡುಪಿ ಜಿಲ್ಲೆ ಹಾಗೂ ಉಡುಪಿ ತಾಲೂಕು ಘಟಕ ದ ಸಹಯೋಗದಲ್ಲಿ ಅರ್ಪಿಸುತ್ತಿದೆ … .
ಕಥೆ ಕೇಳೋಣ ಸರಣಿ ಕಾರ್ಯಕ್ರಮ. ಈ ಸರಣಿಯ 30 ನೇ ಸಂಚಿಕೆ
ನವೆಂಬರ್ ತಿಂಗಳ ದಿನಾಂಕ 26 ರಂದು ಶನಿವಾರ
ಸಂಜೆ 4.30ಕ್ಕೆ ಪ್ರಸಾರವಾಗಲಿದೆ. ಲೇಖಕರು ಮತ್ತು ಸಮ್ಮೋಹನ ಚಿಕಿತ್ಸಕರಾಗಿರುವ ಜ್ಯೋತಿ ಮಹಾದೇವ್ ತಮ್ಮ ಸ್ವರಚಿತ ಕಥೆಯನ್ನು ವಾಚಿಸಲಿದ್ದಾರೆ.
ನವೆಂಬರ್ 27 ರಂದು ಮಧ್ಯಾಹ್ನ 12.30ಕ್ಕೆ ಇದರ ಮರುಪ್ರಸಾರವಿರುವುದು.

ರೇಡಿಯೊ ಮಣಿಪಾಲ್,ಉಡುಪಿ ಜಿಲ್ಲೆಯ ಮೊಟ್ಟಮೊದಲ ಸಮುದಾಯ ಬಾನುಲಿ ಕೇಂದ್ರ, ಎಂ.ಐ.ಸಿ ಕ್ಯಾಂಪಸ್, ಮಾಹೆ,ಮಣಿಪಾಲ

 
 
 
 
 
 
 
 
 
 
 

Leave a Reply