ಶುದ್ಧ ಜಲ , ಸ್ವಚ್ಛ ನೆಲ , ಆರೋಗ್ಯವಾಗಿರಲಿ ಜೀವಸಂಕುಲ

ರೇಡಿಯೊ ಮಣಿಪಾಲ್ 90.4 Mhz, ಎಂ.ಐ.ಸಿ ಕ್ಯಾಂಪಸ್, ಮಣಿಪಾಲ
-ದೇಸಿ ಸೊಗಡು
ಸಮುದಾಯ ಬಾನುಲಿ. 

ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆ ಬೆಂಗಳೂರು, ಕರ್ನಾಟಕ ಸರ್ಕಾರ
ಪ್ರಾಯೋಜಿಸುವ
 “ಶುದ್ಧ ಜಲ , ಸ್ವಚ್ಛ ನೆಲ , ಆರೋಗ್ಯವಾಗಿರಲಿ ಜೀವಸಂಕುಲ”

ಬಾನುಲಿ ಸರಣಿ ಕಾರ್ಯಕ್ರಮದಲ್ಲಿ ನವೆಂಬರ್ ತಿಂಗಳ ದಿನಾಂಕ 28 ರಂದು ಸೋಮವಾರ ಸಂಜೆ 6 ಗಂಟೆಗೆ ಆಧುನಿಕ ಶೌಚಾಲಯಗಳ ಪ್ರಾಮುಖ್ಯತೆ ಕುರಿತು ಕಾರ್ಯಕ್ರಮ ಪ್ರಸಾರವಾಗಲಿದೆ. ಮಣಿಪಾಲದ ಭಾರತೀಯ ವಿಕಾಸ ಟ್ರಸ್ಟ್ ನ ಕಾರ್ಯಕ್ರಮ ವ್ಯವಸ್ಥಾಪಕರಾಗಿರುವ ಜೀವನ್ ಕೊಲ್ಯ ಪಾಲ್ಗೊಳ್ಳಲಿದ್ದಾರೆ
ನವೆಂಬರ್ 29ರಂದು ಮಧ್ಯಾಹ್ನ 2ಗಂಟೆಗೆ ಇದರ ಮರುಪ್ರಸಾರವಿರುವುದು.
ನೆರವು: ಉಡುಪಿ ಜಿ.ಪಂ

ರೇಡಿಯೋ ಮಣಿಪಾಲ್

 
 
 
 
 
 
 
 
 
 
 

Leave a Reply