ಬ್ಲ್ಯಾಕ್ ಸ್ಪಾಟ್ ಗಳನ್ನು ಸುಂದರಗೊಳಿಸಿರುವಿಕೆ ಕುರಿತು ಕಾರ್ಯಕ್ರಮ

ರೇಡಿಯೊ ಮಣಿಪಾಲ್ 90.4 Mhz, ಎಂ.ಐ.ಸಿ ಕ್ಯಾಂಪಸ್, ಮಣಿಪಾಲ
-ದೇಸಿ ಸೊಗಡು
ಸಮುದಾಯ ಬಾನುಲಿ. 

ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆ ಬೆಂಗಳೂರು, ಕರ್ನಾಟಕ ಸರ್ಕಾರ
ಪ್ರಾಯೋಜಿಸುವ
 “ಶುದ್ಧ ಜಲ , ಸ್ವಚ್ಛ ನೆಲ , ಆರೋಗ್ಯವಾಗಿರಲಿ ಜೀವಸಂಕುಲ”

ಬಾನುಲಿ ಸರಣಿ ಕಾರ್ಯಕ್ರಮದಲ್ಲಿ ದಶಂಬರ್ ತಿಂಗಳ ದಿನಾಂಕ 13ರಂದು ಮಂಗಳವಾರ ಸಂಜೆ 6 ಗಂಟೆಗೆ ಬ್ಲ್ಯಾಕ್ ಸ್ಪಾಟ್ ಗಳನ್ನು ಸುಂದರಗೊಳಿಸಿರುವಿಕೆ ಕುರಿತು ಕಾರ್ಯಕ್ರಮ ಪ್ರಸಾರವಾಗಲಿದೆ. ಸಾಹಸ್ ಎನ್.ಜಿ.ಓ ದ ಕಾರ್ತಿಕ್ ಜಕ್ಕಣ್ಣನವರ್, ವಿಶಾಲ ದೇವಾಡಿಗ, ಪಂಚಾಯತ್ ಅಭಿವೃದ್ಧಿ ಅಧಿಕಾರಿಗಳಾದ ದಯಾನಂದ ಬೆಣ್ಣೂರು, ನಾಗರಾಜ್ ಮತ್ತು ಜನ ಸ್ನೇಹಿ ನಿತ್ಯಾನಂದ ಸಾಲ್ಯಾನ್ ಎರ್ಮಾಳ್ ಬಡಾ ಪಾಲ್ಗೊಳ್ಳಲಿದ್ದಾರೆ
ದಶಂಬರ್ 14ರಂದು ಮಧ್ಯಾಹ್ನ 2ಗಂಟೆಗೆ ಇದರ ಮರುಪ್ರಸಾರವಿರುವುದು.
ನೆರವು: ಉಡುಪಿ ಜಿ.ಪಂ

ರೇಡಿಯೋ ಮಣಿಪಾಲ್

 
 
 
 
 
 
 
 
 
 
 

Leave a Reply