ನಳ ಸಂಪರ್ಕದಿಂದಾಗುವ ಪ್ರಯೋಜನಗಳ ಕುರಿತು ಕಾರ್ಯಕ್ರಮ

ರೇಡಿಯೊ ಮಣಿಪಾಲ್ 90.4 Mhz, ಎಂ.ಐ.ಸಿ ಕ್ಯಾಂಪಸ್, ಮಣಿಪಾಲ
-ಸಮುದಾಯ ಬಾನುಲಿಯ 
ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆ ಬೆಂಗಳೂರು, ಕರ್ನಾಟಕ ಸರ್ಕಾರ
ಪ್ರಾಯೋಜಿಸುವ
 “ಶುದ್ಧ ಜಲ , ಸ್ವಚ್ಛ ನೆಲ , ಆರೋಗ್ಯವಾಗಿರಲಿ ಜೀವಸಂಕುಲ”

ಬಾನುಲಿ ಸರಣಿ ಕಾರ್ಯಕ್ರಮದಲ್ಲಿ ಮಾರ್ಚ್ ತಿಂಗಳ ದಿನಾಂಕ 10 ರಂದು ಶುಕ್ರವಾರ ಸಂಜೆ 6 ಗಂಟೆಗೆ
ನಳ ಸಂಪರ್ಕದಿಂದಾಗುವ ಪ್ರಯೋಜನಗಳು
ಕುರಿತು ಕಾರ್ಯಕ್ರಮ ಪ್ರಸಾರವಾಗಲಿದೆ. ಹೆಬ್ರಿ ಗ್ರಾಮ ಪಂಚಾಯತ್ ನ ಪಂಚಾಯತ್ ಅಭಿವೃದ್ಧಿ ಅಧಿಕಾರಿ ಸದಾಶಿವ ಸರ್ವೇಗಾರ್ ಎಡ್ಮಡ್ಕ ಪಾಲ್ಗೊಳ್ಳಲಿದ್ದಾರೆ.
ಮಾರ್ಚ್ 11 ರಂದು ಮಧ್ಯಾಹ್ನ 2ಗಂಟೆಗೆ ಇದರ ಮರುಪ್ರಸಾರವಿರುವುದು.
ನೆರವು: ಉಡುಪಿ ಜಿ.ಪಂ

ರೇಡಿಯೋ ಮಣಿಪಾಲ್

 
 
 
 
 
 
 
 
 
 
 

Leave a Reply