ಹೊಂಬೆಳಕು-ವ್ಯಕ್ತಿತ್ವ ವಿಕಸನ ಸರಣಿ ಕಾರ್ಯಕ್ರಮ

ರೇಡಿಯೊ ಮಣಿಪಾಲ್ 90.4 Mhz
-ದೇಸಿ ಸೊಗಡು
ಸಮುದಾಯ ಬಾನುಲಿ  ಜೆಸಿಐ ಕಲ್ಯಾಣಪುರ ದ ಸಹಯೋಗದಲ್ಲಿ ಅರ್ಪಿಸುತ್ತಿದೆ … .
ಹೊಂಬೆಳಕು-ವ್ಯಕ್ತಿತ್ವ ವಿಕಸನ ಸರಣಿ ಕಾರ್ಯಕ್ರಮ. ಈ ಸರಣಿಯ 1 ನೇ ಸಂಚಿಕೆ
ಎಪ್ರಿಲ್ ತಿಂಗಳ ದಿನಾಂಕ 4 ರಂದು ಮಂಗಳವಾರ
ಸಂಜೆ 5.30ಕ್ಕೆ ಪ್ರಸಾರವಾಗಲಿದೆ. ಈ ಕಾರ್ಯಕ್ರಮವನ್ನು ಶಿಕ್ಷಕರು ಮತ್ತು ಬರಹಗಾರರಾದ ನರೇಂದ್ರ ಕುಮಾರ್ ಕೊಟ ನಡೆಸಿಕೊಡಲಿದ್ದಾರೆ.ಎಪ್ರಿಲ್ 5 ರಂದು ಮಧ್ಯಾಹ್ನ 1.30ಕ್ಕೆ ಇದರ ಮರುಪ್ರಸಾರವಿರುವುದು.

ರೇಡಿಯೊ ಮಣಿಪಾಲ್,ಉಡುಪಿ ಜಿಲ್ಲೆಯ ಮೊಟ್ಟಮೊದಲ ಸಮುದಾಯ ಬಾನುಲಿ ಕೇಂದ್ರ, ಎಂ.ಐ.ಸಿ ಕ್ಯಾಂಪಸ್, ಮಾಹೆ,ಮಣಿಪಾಲ

 
 
 
 
 
 
 
 
 
 
 

Leave a Reply