ರೇಡಿಯೊ ಮಣಿಪಾಲದಲ್ಲಿ ‘ಚಿಣ್ಣರ ದನಿ’

ಮಣಿಪಾಲ ಮಾಹೆಯ ಎಂ.ಐ.ಸಿ ಕ್ಯಾಂಪಸ್ ನಲ್ಲಿರುವ ಸಮುದಾಯ ಬಾನುಲಿ ರೇಡಿಯೊ ಮಣಿಪಾಲ್ ಮತ್ತು ವಾಯ್ಸ್ ಆಫ್ ಆರಾಧನಾ ಸಂಸ್ಥೆಯ ಸಹಯೋಗದಲ್ಲಿ ‘ಚಿಣ್ಣರ ದನಿ ಕಾರ್ಯಕ್ರಮ ಎಪ್ರಿಲ್ ತಿಂಗಳ 26 ರಂದು ಬುಧವಾರ 5.30ರ ಸಮಯಕ್ಕೆ ಪ್ರಸಾರವಾಗಲಿದೆ* ಎಪ್ರಿಲ್ 27 ರಂದು ಗುರುವಾರ ಮಧ್ಯಾಹ್ನ 1.30ಕ್ಕೆ ಇದರ ಮರು ಪ್ರಸಾರವಿರುವುದು.

ಕಾರ್ಯಕ್ರಮದ 6 ನೇ ಸಂಚಿಕೆಯಲ್ಲಿ ಬಾಲ ಪ್ರತಿಭೆ ಸಿಂಚನಾ ಎಸ್ ಶಂಕರ್ ಭಾಗವಹಿಸಲಿದ್ದಾರೆ ಎಂದು ರೇಡಿಯೊ ಮಣಿಪಾಲದ ಪ್ರಕಟಣೆ ತಿಳಿಸಿದೆ.

 
 
 
 
 
 
 
 
 
 
 

Leave a Reply