ರೇಡಿಯೊ ಮಣಿಪಾಲ್ ಅರ್ಪಿಸುತ್ತಿದೆ ಕಥೆ ಕೇಳೋಣ: ವರುಷ ತುಂಬಿದ ಹರುಷ

ರೇಡಿಯೊ ಮಣಿಪಾಲ್ 90.4 Mhz
ಸಮುದಾಯ ಬಾನುಲಿ ಕನ್ನಡ ಸಾಹಿತ್ಯ ಪರಿಷತ್ ಉಡುಪಿ ಜಿಲ್ಲೆ ಉಡುಪಿ ತಾಲೂಕು ಘಟಕ ದ ಸಹಯೋಗದಲ್ಲಿ ಅರ್ಪಿಸುತ್ತಿರುವ. .
ಕಥೆ ಕೇಳೋಣ ಸರಣಿ ಕಾರ್ಯಕ್ರಮದ 52 ನೇ ಸಂಚಿಕೆ ಎಪ್ರಿಲ್ ತಿಂಗಳ ದಿನಾಂಕ 29 ರಂದು ಶನಿವಾರ ಸಂಜೆ 4.30ಕ್ಕೆ ಪ್ರಸಾರವಾಗಲಿದೆ. ಸಾಹಿತ್ಯಾಸಕ್ತರು ಮತ್ತು ಶಿಕ್ಷಕರಾದ ಪ್ರೇಮ ಆರ್ ಶೆಟ್ಟಿ,ಮೂಲ್ಕಿ ತಮ್ಮ ಸ್ವರಚಿತ ಕಥೆಯನ್ನು ವಾಚಿಸಲಿದ್ದಾರೆ. ಎಪ್ರಿಲ್ 30 ರಂದು ಮಧ್ಯಾಹ್ನ 12.30ಕ್ಕೆ ಇದರ ಮರುಪ್ರಸಾರವಿರುವುದು.

ಇಂದು ಪ್ರಸಾರವಾಗುವ ಸಂಚಿಕೆಯಲ್ಲಿ ಕನ್ನಡ ಸಾಹಿತ್ಯ ಪರಿಷತ್ತು ಬೆಂಗಳೂರು ಇದರ ಗೌರವ ಕೋಶಾಧ್ಯಕ್ಷರಾದ ಬಿ.ಎಂ.ಪಟೇಲ್ ಪಾಂಡು ಮತ್ತು ಗೌರವ ಕಾರ್ಯದರ್ಶಿ ಡಾ.ಪದ್ಮಿನಿ ನಾಗರಾಜು ಶುಭ ಸಂದೇಶ ನೀಡಿದ್ದಾರೆ ಎಂದು ರೇಡಿಯೋ ಮಣಿಪಾಲ್ ನಲ್ಲಿ ಸಹಾಯಕ ಪ್ರಾಧ್ಯಾಪಕರು ಮತ್ತು ಸಂಯೋಜಕರಾಗಿರುವ ಡಾ.ರಶ್ಮಿ ಅಮ್ಮೆಂಬಳ ತಮ್ಮ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

 
 
 
 
 
 
 
 
 
 
 

Leave a Reply