ಶುದ್ಧ ಜಲ , ಸ್ವಚ್ಛ ನೆಲ , ಆರೋಗ್ಯವಾಗಿರಲಿ ಜೀವಸಂಕುಲ

ರೇಡಿಯೋ ಮಣಿಪಾಲ್ 90.4 Mhz, ಎಂ.ಐ.ಸಿ ಕ್ಯಾಂಪಸ್, ಮಣಿಪಾಲ

-ದೇಸಿ ಸೊಗಡು

ಸಮುದಾಯ ಬಾನುಲಿ. 

 ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆ ಬೆಂಗಳೂರು, ಕರ್ನಾಟಕ ಸರ್ಕಾರ

ಪ್ರಾಯೋಜಿಸುವ

“ಶುದ್ಧ ಜಲ , ಸ್ವಚ್ಛ ನೆಲ , ಆರೋಗ್ಯವಾಗಿರಲಿ ಜೀವಸಂಕುಲ”

 

 ಬಾನುಲಿ ಸರಣಿ ಕಾರ್ಯಕ್ರಮದಲ್ಲಿ ಎಪ್ರಿಲ್ ತಿಂಗಳ ದಿನಾಂಕ 6 ರಂದು ಬುಧವಾರ ಸಂಜೆ 6 ಗಂಟೆಗೆ

 ಸಮಗ್ರ ಘನತ್ಯಾಜ್ಯ ನಿರ್ವಹಣಾ ಕೇಂದ್ರ- ನಿಟ್ಟೆ(ಎಮ್ ಅರ್ ಎಫ್)

ಕುರಿತ ನುಡಿಚಿತ್ರ ಪ್ರಸಾರವಾಗಲಿದೆ. 

 ಎಪ್ರಿಲ್ 7ರಂದು ಮಧ್ಯಾಹ್ನ 1ಗಂಟೆಗೆ ಇದರ ಪ್ರಸಾರವಿರುವುದು.

ನೆರವು: ಉಡುಪಿ ಜಿ.ಪಂ

 ಕೃತಜ್ಞತೆಗಳೊಂದಿಗೆ‌…

ರೇಡಿಯೋ ಮಣಿಪಾಲ್

 
 
 
 
 
 
 
 
 

Leave a Reply