ರೇಡಿಯೊ ಮಣಿಪಾಲ್: ಕಥೆ ಕೇಳೋಣ ಸರಣಿ ಕಾರ್ಯಕ್ರಮ

ರೇಡಿಯೊ ಮಣಿಪಾಲ್ 90.4 Mhz
-ದೇಸಿ ಸೊಗಡು
ಸಮುದಾಯ ಬಾನುಲಿ  ಕನ್ನಡ ಸಾಹಿತ್ಯ ಪರಿಷತ್ ಉಡುಪಿ ಜಿಲ್ಲೆ, ಉಡುಪಿ ತಾಲೂಕು ಘಟಕ ದ ಸಹಯೋಗದಲ್ಲಿ ಅರ್ಪಿಸುತ್ತಿದೆ … .
ಕಥೆ ಕೇಳೋಣ ಸರಣಿ ಕಾರ್ಯಕ್ರಮ. ಈ ಸರಣಿಯ 56 ನೇ ಸಂಚಿಕೆ ಮೇ ತಿಂಗಳ ದಿನಾಂಕ 27 ರಂದು ಶನಿವಾರ ಸಂಜೆ 4.30ಕ್ಕೆ ಪ್ರಸಾರವಾಗಲಿದೆ. ಸಾಹಿತ್ಯಾಸಕ್ತರು ಮತ್ತು ಶಿಕ್ಷಕರಾಗಿರುವ ಪ್ರಜ್ವಲ ಶೆಣೈ ಕಾರ್ಕಳ ತಮ್ಮ ಸ್ವರಚಿತ ಕಥೆಯನ್ನು ವಾಚಿಸಲಿದ್ದಾರೆ. ಮೇ 28 ರಂದು ಮಧ್ಯಾಹ್ನ 12.30ಕ್ಕೆ ಇದರ ಮರುಪ್ರಸಾರವಿರುವುದು.

ರೇಡಿಯೊ ಮಣಿಪಾಲ್,ಉಡುಪಿ ಜಿಲ್ಲೆಯ ಮೊಟ್ಟಮೊದಲ ಸಮುದಾಯ ಬಾನುಲಿ ಕೇಂದ್ರ, ಎಂ.ಐ.ಸಿ ಕ್ಯಾಂಪಸ್, ಮಾಹೆ,ಮಣಿಪಾಲ

 
 
 
 
 
 
 
 
 
 
 

Leave a Reply