ರೇಡಿಯೋ ಮಣಿಪಾಲ್ 90.4 Mhz, ಎಂ.ಐ.ಸಿ ಕ್ಯಾಂಪಸ್, ಮಣಿಪಾಲ
-ದೇಸಿ ಸೊಗಡು
ಸಮುದಾಯ ಬಾನುಲಿ.
ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆ ಬೆಂಗಳೂರು, ಕರ್ನಾಟಕ ಸರ್ಕಾರ
ಪ್ರಾಯೋಜಿಸುವ
“ಶುದ್ಧ ಜಲ , ಸ್ವಚ್ಛ ನೆಲ , ಆರೋಗ್ಯವಾಗಿರಲಿ ಜೀವಸಂಕುಲ”
ಬಾನುಲಿ ಸರಣಿ ಕಾರ್ಯಕ್ರಮದಲ್ಲಿ ಎಪ್ರಿಲ್ ತಿಂಗಳ ದಿನಾಂಕ *7* ರಂದು ಗುರುವಾರ ಸಂಜೆ 6 ಗಂಟೆಗೆ
ಗೋಬರ್ ಧನ್ ಯೊಜನೆಯ ಅನುಕೂಲಗಳು ಕುರಿತು ಮಾತುಕತೆ ಪ್ರಸಾರವಾಗಲಿದೆ.
ರಾಜ್ಯ ಬಯೋಗ್ಯಾಸ್ ಅಸೋಸಿಯೇಶನ್ ನ ಅಧ್ಯಕ್ಷರಾದ ಸತ್ಯೇಂದ್ರ ಪೈ ಕಟಪಾಡಿ ಪಾಲ್ಗೊಳ್ಳಲಿದ್ದಾರೆ.ಎಪ್ರಿಲ್ 8ರಂದು ಮಧ್ಯಾಹ್ನ 1ಗಂಟೆಗೆ ಇದರ ಮರುಪ್ರಸಾರವಿರುವುದು.
ನೆರವು: ಉಡುಪಿ ಜಿ.ಪಂ
ಕೃತಜ್ಞತೆಗಳೊಂದಿಗೆ.
ರೇಡಿಯೋ ಮಣಿಪಾಲ್