ಶುದ್ಧ ಜಲ , ಸ್ವಚ್ಛ ನೆಲ , ಆರೋಗ್ಯವಾಗಿರಲಿ ಜೀವಸಂಕುಲ

ರೇಡಿಯೋ ಮಣಿಪಾಲ್ 90.4 Mhz, ಎಂ.ಐ.ಸಿ ಕ್ಯಾಂಪಸ್, ಮಣಿಪಾಲ

-ದೇಸಿ ಸೊಗಡು

ಸಮುದಾಯ ಬಾನುಲಿ. 

ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆ ಬೆಂಗಳೂರು, ಕರ್ನಾಟಕ ಸರ್ಕಾರ

ಪ್ರಾಯೋಜಿಸುವ

“ಶುದ್ಧ ಜಲ , ಸ್ವಚ್ಛ ನೆಲ , ಆರೋಗ್ಯವಾಗಿರಲಿ ಜೀವಸಂಕುಲ”

 ಬಾನುಲಿ ಸರಣಿ ಕಾರ್ಯಕ್ರಮದಲ್ಲಿ ಎಪ್ರಿಲ್ ತಿಂಗಳ ದಿನಾಂಕ *7* ರಂದು ಗುರುವಾರ ಸಂಜೆ 6 ಗಂಟೆಗೆ

 ಗೋಬರ್ ಧನ್ ಯೊಜನೆಯ ಅನುಕೂಲಗಳು ಕುರಿತು ಮಾತುಕತೆ ಪ್ರಸಾರವಾಗಲಿದೆ. 

 ರಾಜ್ಯ ಬಯೋಗ್ಯಾಸ್ ಅಸೋಸಿಯೇಶನ್ ನ ಅಧ್ಯಕ್ಷರಾದ ಸತ್ಯೇಂದ್ರ ಪೈ ಕಟಪಾಡಿ ಪಾಲ್ಗೊಳ್ಳಲಿದ್ದಾರೆ.ಎಪ್ರಿಲ್ 8ರಂದು ಮಧ್ಯಾಹ್ನ 1ಗಂಟೆಗೆ ಇದರ ಮರುಪ್ರಸಾರವಿರುವುದು.

ನೆರವು: ಉಡುಪಿ ಜಿ.ಪಂ

 ಕೃತಜ್ಞತೆಗಳೊಂದಿಗೆ‌.

ರೇಡಿಯೋ ಮಣಿಪಾಲ್

 
 
 
 
 
 
 
 
 
 
 

Leave a Reply