ರೇಡಿಯೊ ಮಣಿಪಾಲದಲ್ಲಿ ಕಥೆ ಕೇಳೋಣ ದ 62ನೇ ಸಂಚಿಕೆ ಪ್ರಸಾರ

ರೇಡಿಯೊ ಮಣಿಪಾಲ್ 90.4 Mhz ಸಮುದಾಯ ಬಾನುಲಿ ಕೇಂದ್ರ ಕನ್ನಡ ಸಾಹಿತ್ಯ ಪರಿಷತ್ ಉಡುಪಿ ಜಿಲ್ಲೆ, ಉಡುಪಿ ತಾಲೂಕು ಘಟಕ ದ ಸಹಯೋಗದಲ್ಲಿ ಅರ್ಪಿಸುತ್ತಿರುವ
 ಕಥೆ ಕೇಳೋಣ  ಸರಣಿ ಕಾರ್ಯಕ್ರಮದ 62 ನೇ ಸಂಚಿಕೆ ಜುಲೈ ತಿಂಗಳ ದಿನಾಂಕ 8 ರಂದು ಶನಿವಾರ   ಸಂಜೆ 4.30ಕ್ಕೆ ಪ್ರಸಾರವಾಗಲಿದೆ. ಈ ಸಂಚಿಕೆಯಲ್ಲಿ  ಸಾಹಿತ್ಯಾಸಕ್ತರು ಮತ್ತು ರಂಗನಟರಾದ ಮೋಹನ್ ಮಾರ್ನಾಡ್  ಸ್ವರಚಿತ ಕಥೆಯನ್ನು ವಾಚಿಸಲಿದ್ದಾರೆ.   ಜುಲೈ 9 ರಂದು ಮಧ್ಯಾಹ್ನ 12.30ಕ್ಕೆ ಇದರ ಮರುಪ್ರಸಾರವಿರುವುದು.
 …
ರೇಡಿಯೊ ಮಣಿಪಾಲ್,ಉಡುಪಿ ಜಿಲ್ಲೆಯ ಮೊಟ್ಟಮೊದಲ ಸಮುದಾಯ ಬಾನುಲಿ ಕೇಂದ್ರ, ಎಂ.ಐ.ಸಿ ಕ್ಯಾಂಪಸ್, ಮಾಹೆ, ಮಣಿಪಾಲ.
 
 
 
 
 
 
 
 
 
 
 

Leave a Reply