ಸಮುದಾಯ ಬಾನುಲಿ ಕೇಂದ್ರ ಕನ್ನಡ ಸಾಹಿತ್ಯ ಪರಿಷತ್ ಉಡುಪಿ ಜಿಲ್ಲೆ, ಉಡುಪಿ ತಾಲೂಕು ಘಟಕ ದ ಸಹಯೋಗದಲ್ಲಿ ಅರ್ಪಿಸುತ್ತಿರುವ
ಕಥೆ ಕೇಳೋಣ ಸರಣಿ ಕಾರ್ಯಕ್ರಮದ 67 ನೇ ಸಂಚಿಕೆ ಆಗಸ್ಟ್ ತಿಂಗಳ ದಿನಾಂಕ 12 ರಂದು ಶನಿವಾರ ಸಂಜೆ 4.30ಕ್ಕೆ ಪ್ರಸಾರವಾಗಲಿದೆ. ಈ ಸಂಚಿಕೆಯಲ್ಲಿ ಸ್ವರಚಿತ ಕಥೆಯನ್ನು ಸಾಹಿತ್ಯಾಸಕ್ತರು ಮತ್ತು ಹೋಂ ಡಾಕ್ಟರ್ ಫೌಂಡೇಶನ್ ನ ಸ್ಥಾಪಕರಾಗಿರುವ ಡಾ.ಶಶಿಕಿರಣ್ ಶೆಟ್ಟಿ ,ಕೊಳಲಗಿರಿ ವಾಚಿಸಲಿದ್ದಾರೆ ಆಗಸ್ಟ್ 13 ರಂದು ಮಧ್ಯಾಹ್ನ 12.30ಕ್ಕೆ ಇದರ ಮರುಪ್ರಸಾರವಿರುವುದು.
…
ರೇಡಿಯೊ ಮಣಿಪಾಲ್,ಉಡುಪಿ ಜಿಲ್ಲೆಯ ಮೊಟ್ಟಮೊದಲ ಸಮುದಾಯ ಬಾನುಲಿ ಕೇಂದ್ರ, ಎಂ.ಐ.ಸಿ ಕ್ಯಾಂಪಸ್, ಮಾಹೆ, ಮಣಿಪಾಲ.