ರೇಡಿಯೋ ಮಣಿಪಾಲದಲ್ಲಿ ಶ್ರಾವಣ ಮಾಸದ ವಿಶೇಷತೆ ಕುರಿತಾಗಿ ವಿಶೇಷ ಉಪನ್ಯಾಸ

ಮಣಿಪಾಲದ ಎಂ.ಐ.ಸಿ ಕ್ಯಾಂಪಸ್ ನಲ್ಲಿರುವ ರೇಡಿಯೋ ಮಣಿಪಾಲ್ ಸಮುದಾಯ ಬಾನುಲಿ ಕೇಂದ್ರದಲ್ಲಿ ಶ್ರಾವಣ ಮಾಸದ ವಿಶೇಷತೆ ಕುರಿತಾಗಿ ವಿಶೇಷ ಉಪನ್ಯಾಸ ಪ್ರಸಾರವಾಗಲಿದೆ.

ಚಿಂತಕರಾಗಿರುವ ನಟರಾಜ್ ಪರ್ಕಳ ವಿಶೇಷ ಉಪನ್ಯಾಸ ನೀಡಲಿದ್ದಾರೆ. ಇದು ಆಗಸ್ಟ್ ತಿಂಗಳ 23 ಬುಧವಾರ ಸಂಜೆ 6 ಗಂಟೆಗೆ ಪ್ರಸಾರವಾಗಲಿದೆ ಮತ್ತು ಗುರುವಾರ ಮಧ್ಯಾಹ್ನ 2 ಗಂಟೆಗೆ ಮರುಪ್ರಸಾರವಾಗಲಿದೆ.

ರೇಡಿಯೊ ಮಾತ್ರವಲ್ಲದೆ ಆಂಡ್ರಾಯ್ಡ್ ಫೋನ್ ನ https://play.google.com/store/apps/details?id=com.atc.radiomanipal
ಮತ್ತು ಐಫೋನ್ ನ https://itunes.apple.com/app/id6447231815 ಲಿಂಕ್ ಮೂಲಕ ರೇಡಿಯೊ ಮಣಿಪಾಲ್ ಆಪ್ ಡೌನ್ಲೋಡ್ ಮಾಡಿ ಈ ಕಾರ್ಯಕ್ರಮ ಕೇಳಬಹುದಾಗಿದೆ ಎಂದು ಮಣಿಪಾಲ ಮಾಹೆಯ ಮಣಿಪಾಲ್ ಇನ್ಸ್ಟಿಟ್ಯೂಟ್ ಆಫ್ ಕಮ್ಯುನಿಕೇಶನ್ ಕ್ಯಾಂಪಸ್ ನಲ್ಲಿರುವ ರೇಡಿಯೊ ಮಣಿಪಾಲ್ ಸಮುದಾಯ ಬಾನುಲಿ ಕೇಂದ್ರದ ಪ್ರಕಟಣೆ ತಿಳಿಸಿದೆ.

 
 
 
 
 
 
 
 
 
 
 

Leave a Reply