ಮಣಿಪಾಲ ಮಾಹೆಯ ಎಂ.ಐ.ಸಿ ಕ್ಯಾಂಪಸ್ ನಲ್ಲಿರುವ ರೇಡಿಯೊ ಮಣಿಪಾಲ್ ಸಮುದಾಯ ಬಾನುಲಿ ಕೇಂದ್ರದಲ್ಲಿ ‘ವಿಶೇಷ ಸಂದರ್ಶನ’ ಆಗಸ್ಟ್ ತಿಂಗಳ ದಿನಾಂಕ 24 ರಂದು ಗುರುವಾರ 6 ಗಂಟೆಗೆ ಪ್ರಸಾರವಾಗಲಿದೆ. ಆಗಸ್ಟ್ 25 ರಂದು ಗುರುವಾರ ಮಧ್ಯಾಹ್ನ 2 ಗಂಟೆಗೆ ಇದರ ಮರು ಪ್ರಸಾರವಿರುವುದು.
ಇಂದು ಪ್ರಸಾರವಾಗುವ ವಿಶೇಷ ಸಂದರ್ಶನದಲ್ಲಿ ಕಾಡುಬೆಳೆಸಿ ಅಭಿಯಾನದ ಉಡುಪಿಯ ಸಂವೇದನಾ ಫೌಂಡೇಷನ್ ನ ಸಂಸ್ಥಾಪಕರಾದ ಪ್ರಕಾಶ್ ಮಲ್ಪೆ ಭಾಗವಹಿಸಲಿದ್ದಾರೆ.
ಆಂಡ್ರಾಯ್ಡ್ ಫೋನ್ ನ https://play.google.com/store/apps/details?id=com.atc.radiomanipal
ಮತ್ತು ಐಫೋನ್ ನ
https://itunes.apple.com/app/id6447231815 ಲಿಂಕ್ ಮೂಲಕ ರೇಡಿಯೊ ಮಣಿಪಾಲ್ ಆಪ್ ಡೌನ್ಲೋಡ್ ಮಾಡಿ ಈ ಕಾರ್ಯಕ್ರಮ ಕೇಳಬಹುದಾಗಿದೆ ಎಂದು ರೇಡಿಯೊ ಮಣಿಪಾಲ್ ಸಮುದಾಯ ಬಾನುಲಿ ಕೇಂದ್ರದ ಪ್ರಕಟಣೆ ತಿಳಿಸಿದೆ.