ರೇಡಿಯೋ ಮಣಿಪಾಲ್ 90.4 Mhz, ಎಂ.ಐ.ಸಿ ಕ್ಯಾಂಪಸ್, ಮಣಿಪಾಲ
-ದೇಸಿ ಸೊಗಡು
ಸಮುದಾಯ ಬಾನುಲಿ.
ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆ ಬೆಂಗಳೂರು, ಕರ್ನಾಟಕ ಸರ್ಕಾರ
ಪ್ರಾಯೋಜಿಸುವ
“ಶುದ್ಧ ಜಲ , ಸ್ವಚ್ಛ ನೆಲ , ಆರೋಗ್ಯವಾಗಿರಲಿ ಜೀವಸಂಕುಲ”
ಬಾನುಲಿ ಸರಣಿ ಕಾರ್ಯಕ್ರಮದಲ್ಲಿ ಎಪ್ರಿಲ್ ತಿಂಗಳ ದಿನಾಂಕ 11 ರಂದು ಸೋಮವಾರ ಸಂಜೆ 6 ಗಂಟೆಗೆ
ಮಹಿಳೆ,ನೈರ್ಮಲ್ಯ ಮತ್ತು ಮುಟ್ಟಿನ ತ್ಯಾಜ್ಯದ ನಿರ್ವಹಣೆ
ಕುರತು ಕಾರ್ಯಕ್ರಮ ಪ್ರಸಾರವಾಗಲಿದೆ.
ಮರವಂತೆ ಎಸ್ ಎಲ್.ಆರ್.ಎಂ ಘಟಕದ ಮೆಲ್ವಿಚಾರಕರಾದ ಸುನೀತ ಮರವಂತೆ
ಪಾಲ್ಗೊಳ್ಳಲಿದ್ದಾರೆ.ಎಪ್ರಿಲ್ 12ರಂದು ಮಧ್ಯಾಹ್ನ 1ಗಂಟೆಗೆ ಇದರ ಮರುಪ್ರಸಾರವಿರುವುದು.
ನೆರವು: ಉಡುಪಿ ಜಿ.ಪಂ
ಕೃತಜ್ಞತೆಗಳೊಂದಿಗೆ…
ರೇಡಿಯೋ ಮಣಿಪಾಲ್