ಮಣಿಪಾಲ ಮಾಹೆಯ ಎಂ.ಐ.ಸಿ ಕ್ಯಾಂಪಸ್ ನಲ್ಲಿರುವ ಸಮುದಾಯ ಬಾನುಲಿ ರೇಡಿಯೊ ಮಣಿಪಾಲ್ ಮತ್ತು ವಾಯ್ಸ್ ಆಫ್ ಆರಾಧನಾ ಸಂಸ್ಥೆಯ ಸಹಯೋಗದಲ್ಲಿ ‘ಚಿಣ್ಣರ ದನಿ’ ಕಾರ್ಯಕ್ರಮ ಸೆಪ್ಟೆಂಬರ್ ತಿಂಗಳ ದಿನಾಂಕ 20* ರಂದು ಬುಧವಾರ 5.30ರ ಸಮಯಕ್ಕೆ ಪ್ರಸಾರವಾಗಲಿದೆ. ಸೆಪ್ಟೆಂಬರ್ 21 ರಂದು ಗುರುವಾರ ಮಧ್ಯಾಹ್ನ 1.30ಕ್ಕೆ ಇದರ ಮರು ಪ್ರಸಾರವಿರುವುದು.
ಇಂದು ಪ್ರಸಾರವಾಗುವ ಕಾರ್ಯಕ್ರಮದ 26 ನೇ ಸಂಚಿಕೆಯಲ್ಲಿ ಬಾಲ ಪ್ರತಿಭೆ ಸ್ಫೂರ್ತಿ ಭಟ್ ಭಾಗವಹಿಸಲಿದ್ದಾರೆ.
ಆಂಡ್ರಾಯ್ಡ್ ಫೋನ್ ನ https://play.google.com/store/apps/details?id=com.atc.radiomanipal
ಮತ್ತು ಐಫೋನ್ ನ
https://itunes.apple.com/app/id6447231815 ಲಿಂಕ್ ಮೂಲಕ ರೇಡಿಯೊ ಮಣಿಪಾಲ್ ಆಪ್ ಡೌನ್ಲೋಡ್ ಮಾಡಿ ಈ ಕಾರ್ಯಕ್ರಮ ಕೇಳಬಹುದಾಗಿದೆ ಎಂದು
ರೇಡಿಯೊ ಮಣಿಪಾಲ್ ಸಮುದಾಯ ಬಾನುಲಿ ಕೇಂದ್ರದ ಪ್ರಕಟಣೆ ತಿಳಿಸಿದೆ.