ಶುದ್ಧ ಜಲ , ಸ್ವಚ್ಛ ನೆಲ , ಆರೋಗ್ಯವಾಗಿರಲಿ ಜೀವಸಂಕುಲ

ರೇಡಿಯೋ ಮಣಿಪಾಲ್ 90.4 Mhz, ಎಂ.ಐ.ಸಿ ಕ್ಯಾಂಪಸ್, ಮಣಿಪಾಲ

-ದೇಸಿ ಸೊಗಡು

ಸಮುದಾಯ ಬಾನುಲಿ. 

 ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆ ಬೆಂಗಳೂರು, ಕರ್ನಾಟಕ ಸರ್ಕಾರ

ಪ್ರಾಯೋಜಿಸುವ

“ಶುದ್ಧ ಜಲ , ಸ್ವಚ್ಛ ನೆಲ , ಆರೋಗ್ಯವಾಗಿರಲಿ ಜೀವಸಂಕುಲ”

 

 ಬಾನುಲಿ ಸರಣಿ ಕಾರ್ಯಕ್ರಮದಲ್ಲಿ ಎಪ್ರಿಲ್ ತಿಂಗಳ ದಿನಾಂಕ 13 ರಂದು ಬುಧವಾರ ಸಂಜೆ 6 ಗಂಟೆಗೆ

 ಘನತ್ಯಾಜ್ಯ ನಿರ್ವಹಣೆಯಲ್ಲಿ ಎಂಆರ್ ಎಫ್ ನ ಪಾತ್ರ

ಕುರಿತು ಕಾರ್ಯಕ್ರಮ ಪ್ರಸಾರವಾಗಲಿದೆ. 

 ಸಾಹಸ್ ಎನ್.ಜಿ.ಒ ದ ಯೋಜನಾ ಸಂಯೋಜಕರಾದ ಕಾರ್ತಿಕ್ ಜಕ್ಕಣ್ಣನವರ್, ಜಿಲ್ಲಾ ಪಂಚಾಯತ್ ನ ಸ್ ಸ್ವಚ್ಚತೆ ಮತ್ತು ನೈರ್ಮಲ್ಯ ವಿಭಾಗದ ಸಮಾಲೋಚಕರಾದ ಸಹನಾ ಹೆಗಡೆ ಹಾಗೂ ಎಂ ಆರ್ ಎಫ್ ನ‌ಕಾರ್ಯಕರ್ತರು ಪಾಲ್ಗೊಳ್ಳಲಿದ್ದಾರೆ

ಎಪ್ರಿಲ್ 14ರಂದು ಮಧ್ಯಾಹ್ನ 1ಗಂಟೆಗೆ ಇದರ ಮರುಪ್ರಸಾರವಿರುವುದು.

ನೆರವು: ಉಡುಪಿ ಜಿ.ಪಂ

 ಕೃತಜ್ಞತೆಗಳೊಂದಿಗೆ‌.

ರೇಡಿಯೋ ಮಣಿಪಾಲ್

 
 
 
 
 
 
 
 
 
 
 

Leave a Reply