ಶುದ್ಧ ಜಲ , ಸ್ವಚ್ಛ ನೆಲ , ಆರೋಗ್ಯವಾಗಿರಲಿ ಜೀವಸಂಕುಲ

ರೇಡಿಯೋ ಮಣಿಪಾಲ್ 90.4 Mhz, ಎಂ.ಐ.ಸಿ ಕ್ಯಾಂಪಸ್, ಮಣಿಪಾಲ
-ದೇಸಿ ಸೊಗಡು
ಸಮುದಾಯ ಬಾನುಲಿ. 

ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆ ಬೆಂಗಳೂರು, ಕರ್ನಾಟಕ ಸರ್ಕಾರ
ಪ್ರಾಯೋಜಿಸುವ

 “ಶುದ್ಧ ಜಲ , ಸ್ವಚ್ಛ ನೆಲ , ಆರೋಗ್ಯವಾಗಿರಲಿ ಜೀವಸಂಕುಲ”

ಬಾನುಲಿ ಸರಣಿ ಕಾರ್ಯಕ್ರಮದಲ್ಲಿ ಎಪ್ರಿಲ್ ತಿಂಗಳ ದಿನಾಂಕ 16 ರಂದು ಶನಿವಾರ ಸಂಜೆ 6 ಗಂಟೆಗೆ
ಮನೆಯಲ್ಲೇ ಗೊಬ್ಬರ ತಯಾರಿ
ಕುರಿತು ಕಾರ್ಯಕ್ರಮ ಪ್ರಸಾರವಾಗಲಿದೆ.
ಕಾರ್ಕಳದಲ್ಲಿ ಶಿಕ್ಷಕಿಯಾಗಿರುವ ಗುಲಾಬಿ ಪಾಲ್ಗೊಳ್ಳಲಿದ್ದಾರೆ
ಎಪ್ರಿಲ್ 17ರಂದು ಮಧ್ಯಾಹ್ನ 2ಗಂಟೆಗೆ ಇದರ ಮರುಪ್ರಸಾರವಿರುವುದು.

ನೆರವು: ಉಡುಪಿ ಜಿ.ಪಂ
ಕೃತಜ್ಞತೆಗಳೊಂದಿಗೆ‌…
ರೇಡಿಯೋ ಮಣಿಪಾಲ್

 
 
 
 
 
 
 
 
 
 
 

Leave a Reply