“ಶುದ್ಧ ಜಲ , ಸ್ವಚ್ಛ ನೆಲ , ಆರೋಗ್ಯವಾಗಿರಲಿ ಜೀವಸಂಕುಲ”

ರೇಡಿಯೋ ಮಣಿಪಾಲ್ 90.4 Mhz, ಎಂ.ಐ.ಸಿ ಕ್ಯಾಂಪಸ್, ಮಣಿಪಾಲ
-ದೇಸಿ ಸೊಗಡು
ಸಮುದಾಯ ಬಾನುಲಿ. 

ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆ ಬೆಂಗಳೂರು, ಕರ್ನಾಟಕ ಸರ್ಕಾರ
ಪ್ರಾಯೋಜಿಸುವ

 “ಶುದ್ಧ ಜಲ , ಸ್ವಚ್ಛ ನೆಲ , ಆರೋಗ್ಯವಾಗಿರಲಿ ಜೀವಸಂಕುಲ”

ಬಾನುಲಿ ಸರಣಿ ಕಾರ್ಯಕ್ರಮದಲ್ಲಿ ಎಪ್ರಿಲ್ ತಿಂಗಳ ದಿನಾಂಕ 21 ರಂದು ಗುರುವಾರ ಸಂಜೆ 6 ಗಂಟೆಗೆ
ಬಳಸಿ ಎಸೆದ ಪೆನ್ನುಗಳ ಸಂಗ್ರಹ ಮತ್ತು ಪರಿಸರ ಸಂರಕ್ಷಣೆ- ಮೊರಾರ್ಜಿದೇಸಾಯಿ ವಸತಿ ಶಾಲೆಯ ಯಶೋಗಾಥೆ
ಕುರಿತು ನುಡಿಚಿತ್ರ ಪ್ರಸಾರವಾಗಲಿದೆ.
ಬ್ರಹ್ಮಾವರ ತಾಲೂಕಿನ ಆರೂರಿನಲ್ಲಿರುವ ಮೊರಾರ್ಜಿ ದೇಸಾಯಿ ವಸತಿ ಶಾಲೆಯ ವಿದ್ಯಾರ್ಥಿಗಳಾದ ಸಂಜನಾ, ಪೂಜಾ ಹಾಗೂ ಶಿಕ್ಷಕರಾದ ಸಂತೋಷ್ ಕೋಡಿ
ಪಾಲ್ಗೊಳ್ಳಲಿದ್ದಾರೆ.
ಎಪ್ರಿಲ್ 21ರಂದು ಮಧ್ಯಾಹ್ನ 1ಗಂಟೆಗೆ ಇದರ ಮರುಪ್ರಸಾರವಿರುವುದು.

ನೆರವು: ಉಡುಪಿ ಜಿ.ಪಂ
ಕೃತಜ್ಞತೆಗಳೊಂದಿಗೆ‌…
ರೇಡಿಯೋ ಮಣಿಪಾಲ್

 
 
 
 
 
 
 
 
 
 
 

Leave a Reply