ಮಣಿಪಾಲ ಮಾಹೆಯ ಎಂ.ಐ.ಸಿ ಕ್ಯಾಂಪಸ್ ನಲ್ಲಿರುವ ಸಮುದಾಯ ಬಾನುಲಿ ರೇಡಿಯೊ ಮಣಿಪಾಲ್ ನಲ್ಲಿ ‘ಚಿಣ್ಣರ ದನಿ’ ಕಾರ್ಯಕ್ರಮ ಜನವರಿ ತಿಂಗಳ ದಿನಾಂಕ 17 ರಂದು ಬುಧವಾರ 5.30ರ ಸಮಯಕ್ಕೆ ಪ್ರಸಾರವಾಗಲಿದೆ.
ಇಂದು ಪ್ರಸಾರವಾಗುವ ಕಾರ್ಯಕ್ರಮದ 28 ನೇ ಸಂಚಿಕೆಯಲ್ಲಿ ಬಾಲ ಪ್ರತಿಭೆ ಆರಾಧ್ಯ ಎ ರಾವ್ ಭಾಗವಹಿಸಲಿದ್ದಾರೆ. ಜನವರಿ 18 ರಂದು ಗುರುವಾರ ಮಧ್ಯಾಹ್ನ 1.30ಕ್ಕೆ ಇದರ ಮರು ಪ್ರಸಾರವಿರುವುದು.
ರೇಡಿಯೊದಲ್ಲಿ ಮಾತ್ರವಲ್ಲದೆ ಆಂಡ್ರಾಯ್ಡ್ ಫೋನ್ ನ https://play.google.com/store/apps/details?id=com.atc.radiomanipal
ಮತ್ತು ಐಫೋನ್ ನ
https://itunes.apple.com/app/id6447231815 ಲಿಂಕ್ ಮೂಲಕ ರೇಡಿಯೊ ಮಣಿಪಾಲ್ ಆಪ್ ಡೌನ್ಲೋಡ್ ಮಾಡಿಕೊಂಡು ಈ ಕಾರ್ಯಕ್ರಮವನ್ನು ಕೇಳಬಹುದಾಗಿದೆ ಎಂದು ರೇಡಿಯೊ ಮಣಿಪಾಲ್ ಸಮುದಾಯ ಬಾನುಲಿ ಕೇಂದ್ರದ ಪ್ರಕಟಣೆ ತಿಳಿಸಿದೆ.