ರೇಡಿಯೊ ಮಣಿಪಾಲದ ಮಧುರಗಾನದಲ್ಲಿ ಅನಿಲ್ ಕುಮಾರ್ ಕೈರಂಗಳ

ರೇಡಿಯೊ ಮಣಿಪಾಲ್ 90.4 Mhz ಸಮುದಾಯ ಬಾನುಲಿ ಕೇಂದ್ರ ಅರ್ಪಿಸುತ್ತಿದೆ ಮಧುರಗಾನ ಕಾರ್ಯಕ್ರಮ. ಈ ಸಂಚಿಕೆ ಜನವರಿ ತಿಂಗಳ ದಿನಾಂಕ 19 ರಂದು ಗುರುವಾರ ಸಂಜೆ 6.30ಕ್ಕೆ ಪ್ರಸಾರವಾಗಲಿದೆ. ಉದಯವಾಣಿ ಉಪಸಂಪಾದಕರಾಗಿರುವ ಅನಿಲ್ ಕುಮಾರ್ ಕೈರಂಗಳ ಭಾಗವಹಿಸಿ ಸುಮಧುರ ಗೀತೆಗಳನ್ನು ಹಾಡಲಿದ್ದಾರೆ. ಜನವರಿ 19 ರಂದು ಮಧ್ಯಾಹ್ನ 2.30ಕ್ಕೆ ಇದರ ಮರುಪ್ರಸಾರವಿರುವುದು.

 ರೇಡಿಯೊ ಮಾತ್ರವಲ್ಲದೆ ಆಂಡ್ರಾಯ್ಡ್ ಫೋನ್ ನ https://play.google.com/store/apps/details?id=com.atc.radiomanipal

ಮತ್ತು ಐಫೋನ್ ನ

https://itunes.apple.com/app/id6447231815 ಲಿಂಕ್ ಮೂಲಕವೂ ಈ ಕಾರ್ಯಕ್ರಮ ಕೇಳಬಹುದಾಗಿದೆ ಎಂದು ಮಣಿಪಾಲ ಮಾಹೆಯ ಮಣಿಪಾಲ್ ಇನ್ಸ್ಟಿಟ್ಯೂಟ್ ಆಫ್ ಕಮ್ಯುನಿಕೇಶನ್ ಕ್ಯಾಂಪಸ್ ನಲ್ಲಿರುವ ರೇಡಿಯೊ ಮಣಿಪಾಲ್ ಸಮುದಾಯ ಬಾನುಲಿ ಕೇಂದ್ರದ ಪ್ರಕಟಣೆ ತಿಳಿಸಿದೆ.

 
 
 
 
 
 
 
 
 
 
 

Leave a Reply