“ಶುದ್ಧ ಜಲ , ಸ್ವಚ್ಛ ನೆಲ , ಆರೋಗ್ಯವಾಗಿರಲಿ ಜೀವಸಂಕುಲ”

ರೇಡಿಯೋ ಮಣಿಪಾಲ್ 90.4 Mhz, ಎಂ.ಐ.ಸಿ ಕ್ಯಾಂಪಸ್, ಮಣಿಪಾಲ*
-ದೇಸಿ ಸೊಗಡು
ಸಮುದಾಯ ಬಾನುಲಿ. * 📻🎙️

ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆ ಬೆಂಗಳೂರು, ಕರ್ನಾಟಕ ಸರ್ಕಾರ
ಪ್ರಾಯೋಜಿಸುವ

 “ಶುದ್ಧ ಜಲ , ಸ್ವಚ್ಛ ನೆಲ , ಆರೋಗ್ಯವಾಗಿರಲಿ ಜೀವಸಂಕುಲ”

ಬಾನುಲಿ ಸರಣಿ ಕಾರ್ಯಕ್ರಮದಲ್ಲಿ ಎಪ್ರಿಲ್ ತಿಂಗಳ ದಿನಾಂಕ 24 ರಂದು ಭಾನುವಾರ ರಾಷ್ಟ್ರೀಯ ಪಂಚಾಯತ್ ರಾಜ್ ದಿನದ ಪ್ರಯುಕ್ತ
ಸಂಜೆ 6 ಗಂಟೆಗೆ ನೀರಿನ ಸಂರಕ್ಷಣೆಯಲ್ಲಿ ಗ್ರಾಮಪಂಚಾಯತ್ ಗಳ ಪಾತ್ರ
ಕುರಿತು ಸಂದರ್ಶನ ಪ್ರಸಾರವಾಗಲಿದೆ.
ಕಡೆಕಾರ್ ಗ್ರಾಮ ಪಂಚಾಯತ್ ನ ಪಂಚಾಯತ್ ಅಭಿವೃದ್ಧಿ ಅಧಿಕಾರಿ ಮತ್ತು ಪಂಚಾಯತ್ ಅಭಿವೃದ್ಧಿ ಪರಿಣಿತರಾಗಿರುವ ಸಿದ್ದೇಶ ಎಸ್
ಪಾಲ್ಗೊಳ್ಳಲಿದ್ದಾರೆ.
ಎಪ್ರಿಲ್ 25 ರಂದು ಮಧ್ಯಾಹ್ನ 2 ಗಂಟೆಗೆ ಇದರ ಮರುಪ್ರಸಾರವಿರುವುದು.

ನೆರವು: ಉಡುಪಿ ಜಿ.ಪಂ
ಕೃತಜ್ಞತೆಗಳೊಂದಿಗೆ‌…
ರೇಡಿಯೋ ಮಣಿಪಾಲ್

 
 
 
 
 
 
 
 
 
 
 

Leave a Reply