ರೇಡಿಯೋ ಮಣಿಪಾಲ್ 90.4 Mhz
-ದೇಸಿ ಸೊಗಡು
ಸಮುದಾಯ ಬಾನುಲಿ. * 📻🎙️
ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆ ಬೆಂಗಳೂರು, ಕರ್ನಾಟಕ ಸರ್ಕಾರ
ಪ್ರಾಯೋಜಿಸುವ
“ಶುದ್ಧ ಜಲ , ಸ್ವಚ್ಛ ನೆಲ , ಆರೋಗ್ಯವಾಗಿರಲಿ ಜೀವಸಂಕುಲ”
ಬಾನುಲಿ ಸರಣಿ ಕಾರ್ಯಕ್ರಮದಲ್ಲಿ
ಎಪ್ರಿಲ್ ತಿಂಗಳ ದಿನಾಂಕ 26 ರಂದು ಮಂಗಳವಾರ
ಸಂಜೆ 6 ಗಂಟೆಗೆ ಜಲ್ ಜೀವನ್ ಮಿಷನ್ ನ ಪ್ರಯೋಜನಗಳು
ಕುರಿತು ಕಾರ್ಯಕ್ರಮ ಪ್ರಸಾರವಾಗಲಿದೆ. ಉಡುಪಿ ಜಿಲ್ಲಾ ಪಂಚಾಯತ್ ನ ಜಲಜೀವನ್ ಮಿಷನ್ ನ ಅನುಷ್ಠಾನ ಬೆಂಬಲ ಸಂಸ್ಥೆಯ ಟಿವಿ ಗಿರೀಶ್ ಪಾಲ್ಗೊಳ್ಳಲಿದ್ದಾರೆ.
ಎಪ್ರಿಲ್ 27ರಂದು ಮಧ್ಯಾಹ್ನ 1 ಗಂಟೆಗೆ ಇದರ ಮರುಪ್ರಸಾರವಿರುವುದು.
ನೆರವು: ಉಡುಪಿ ಜಿ.ಪಂ
ಕೃತಜ್ಞತೆಗಳೊಂದಿಗೆ…
ರೇಡಿಯೋ ಮಣಿಪಾಲ್