ಕನ್ನಡ ಸಾಹಿತ್ಯ ಪರಿಷತ್ ಉಡುಪಿ ತಾಲೂಕು ಘಟಕ ದ ಸಹಯೋಗದಲ್ಲಿ ಕಥೆ ಕೇಳೋಣ ಕಾರ್ಯಕ್ರಮ

ರೇಡಿಯೋ ಮಣಿಪಾಲ್ 90.4 Mhz
-ದೇಸಿ ಸೊಗಡು
ಸಮುದಾಯ ಬಾನುಲಿ 📻 ಕನ್ನಡ ಸಾಹಿತ್ಯ ಪರಿಷತ್ ಉಡುಪಿ ತಾಲೂಕು ಘಟಕ ದ ಸಹಯೋಗದಲ್ಲಿ ಅರ್ಪಿಸುತ್ತಿದೆ ನೂತನ ಕಾರ್ಯಕ್ರಮ.

ಕಥೆ ಕೇಳೋಣ ಕಾರ್ಯಕ್ರಮ ಸರಣಿಯ ಮೊದಲ ಸಂಚಿಕೆ
ಮೇ ತಿಂಗಳ ದಿನಾಂಕ 7 ರಂದು ಶನಿವಾರ
ಸಂಜೆ 4.30ಕ್ಕೆ ಪ್ರಸಾರವಾಗಲಿದೆ. ಬರಹಗಾರರು ಹಾಗೂ ಉಪನ್ಯಾಸಕರೂ ಆಗಿರುವ ವಾಸಂತಿ ಅಂಬಲಪಾಡಿ ತಮ್ಮ ಸ್ವರಚಿತ ಕಥೆಯನ್ನು ವಾಚಿಸಲಿದ್ದಾರೆ.
ಮೇ 8ರಂದು ಮಧ್ಯಾಹ್ನ 12.30 ಗಂಟೆಗೆ ಇದರ ಮರುಪ್ರಸಾರವಿರುವುದು.
ಕೃತಜ್ಞತೆಗಳೊಂದಿಗೆ‌…
ರೇಡಿಯೋ ಮಣಿಪಾಲ್

 
 
 
 
 
 
 
 
 
 
 

Leave a Reply