ಕಥೆ ಕೇಳೋಣ ಸರಣಿ ಕಾರ್ಯಕ್ರಮ

ರೇಡಿಯೋ ಮಣಿಪಾಲ್ 90.4 Mhz

-ದೇಸಿ ಸೊಗಡು

ಸಮುದಾಯ ಬಾನುಲಿ – ಕನ್ನಡ ಸಾಹಿತ್ಯ ಪರಿಷತ್ ಉಡುಪಿ ತಾಲೂಕು ಘಟಕ* ದ ಸಹಯೋಗದಲ್ಲಿ ಅರ್ಪಿಸುತ್ತಿದೆ … .

 ಕಥೆ ಕೇಳೋಣ ಸರಣಿ ಕಾರ್ಯಕ್ರಮ. ಈ ಸರಣಿಯ 4ನೇ ಸಂಚಿಕೆ 

  ಮೇ ತಿಂಗಳ ದಿನಾಂಕ *28* ರಂದು ಶನಿವಾರ 

 ಸಂಜೆ 4.30ಕ್ಕೆ ಪ್ರಸಾರವಾಗಲಿದೆ. ಕಥೆಗಾರರೂ ಶಿಕ್ಷಕರೂ ಆಗಿರುವ ಅಮೃತ ಸಂದೀಪ್ ಶೆಟ್ಟಿ ಹಾರಾಡಿ ತಮ್ಮ ಸ್ವರಚಿತ ಕಥೆಯನ್ನು ವಾಚಿಸಲಿದ್ದಾರೆ. ಮೇ 29ರಂದು ಮಧ್ಯಾಹ್ನ 12.30ಕ್ಕೆ ಇದರ ಮರುಪ್ರಸಾರವಿರುವುದು.

 ಕೃತಜ್ಞತೆಗಳೊಂದಿಗೆ‌…

ರೇಡಿಯೋ ಮಣಿಪಾಲ,ಉಡುಪಿ ಜಿಲ್ಲೆಯ ಮೊಟ್ಟಮೊದಲ ಸಮುದಾಯ ಬಾನುಲಿ ಕೇಂದ್ರ, ಎಂ.ಐ.ಸಿ ಕ್ಯಾಂಪಸ್, ಮಾಹೆ,ಮಣಿಪಾಲ

 
 
 
 
 
 
 
 
 
 
 

Leave a Reply