ಸಮುದ್ರದ ಆರೋಗ್ಯವನ್ನು ಕಾಪಾಡುವುದು ಹೇಗೆ? ಎನ್ನುವ ವಿಷಯದ ಸಂಬಂಧ ಉಡುಪಿ ಮೀನುಗಾರಿಕಾ ಇಲಾಖೆಯ ಉಪನಿರ್ದೇಶಕರಾದ ಗಣೇಶ್. ಕೆ
ಈ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಮಾಹಿತಿ ನೀಡಿದರು. ಈ ಕಾರ್ಯಕ್ರಮ ಜೂನ್ ತಿಂಗಳ 8 ರಂದು ಬುಧವಾರ ಸಂಜೆ 6ಗಂಟೆಗೆ ಪ್ರಸಾರವಾಯಿತು ಮತ್ತು
ಜೂನ್ 9ರಂದು ಮಧ್ಯಾಹ್ನ 2 ಗಂಟೆಗೆ ಮರುಪ್ರಸಾರವಾಗಲಿದೆ.
…
ರೇಡಿಯೋ ಮಣಿಪಾಲ್ 90.4 Mhz
ಉಡುಪಿ ಜಿಲ್ಲೆಯ ಮೊಟ್ಟ ಮೊದಲ
ಸಮುದಾಯ ಬಾನುಲಿ ಕೇಂದ್ರ, ಎಂ.ಐ.ಸಿ ಕ್ಯಾಂಪಸ್ , ಮಾಹೆ, ಮಣಿಪಾಲ