ಕಥೆ ಕೇಳೋಣ ಸರಣಿ ಕಾರ್ಯಕ್ರಮ

ರೇಡಿಯೋ ಮಣಿಪಾಲ್ 90.4 Mhz

-ದೇಸಿ ಸೊಗಡು

ಸಮುದಾಯ ಬಾನುಲಿ ಕನ್ನಡ ಸಾಹಿತ್ಯ ಪರಿಷತ್ ಉಡುಪಿ ತಾಲೂಕು ಘಟಕದ ಸಹಯೋಗದಲ್ಲಿ ಅರ್ಪಿಸುತ್ತಿದೆ … .

 ಕಥೆ ಕೇಳೋಣ ಸರಣಿ ಕಾರ್ಯಕ್ರಮ. ಈ ಸರಣಿಯ 7ನೇ ಸಂಚಿಕೆ ಜೂನ್ ತಿಂಗಳ ದಿನಾಂಕ 18 ರಂದು ಶನಿವಾರ ಸಂಜೆ 4.30ಕ್ಕೆ ಪ್ರಸಾರವಾಗಲಿದೆ. ಭಾಗ್ಯಶ್ರೀ ಐತಾಳ್ ತಮ್ಮ ಸ್ವರಚಿತ ಕಥೆಯನ್ನು ವಾಚಿಸಲಿದ್ದಾರೆ.

ಜೂನ್ 19ರಂದು ಮಧ್ಯಾಹ್ನ 12.30ಕ್ಕೆ ಇದರ ಮರುಪ್ರಸಾರವಿರುವುದು.

ರೇಡಿಯೋ ಮಣಿಪಾಲ,ಉಡುಪಿ ಜಿಲ್ಲೆಯ ಮೊಟ್ಟಮೊದಲ ಸಮುದಾಯ ಬಾನುಲಿ ಕೇಂದ್ರ, ಎಂ.ಐ.ಸಿ ಕ್ಯಾಂಪಸ್, ಮಾಹೆ, ಮಣಿಪಾಲ.

 

 
 
 
 
 
 
 
 
 
 
 

Leave a Reply