ರೇಡಿಯೊ ಮಣಿಪಾಲ 90.4 MHz ಸಮುದಾಯ ಬಾನುಲಿ ಅರ್ಪಿಸುತ್ತಿದೆ ಮಧುರಗಾನ ಕಾರ್ಯಕ್ರಮ

ರೇಡಿಯೊ ಮಣಿಪಾಲ 90.4 MHz ಸಮುದಾಯ ಬಾನುಲಿ ಅರ್ಪಿಸುತ್ತಿದೆ ಮಧುರಗಾನ ಕಾರ್ಯಕ್ರಮ.  

 ಸಂಗೀತ ಶಿಕ್ಷಕಿ ಕಾವ್ಯಶ್ರೀ ಸೀತಾರಾಮ ಆಚಾರ್ಯ ಕೊಡವೂರು ಈ ಕಾರ್ಯಕ್ರಮದಲ್ಲಿ ಸುಮಧುರ ಹಾಡುಗಳನ್ನು ಹಾಡಲಿದ್ದಾರೆ. ಈ ಕಾರ್ಯಕ್ರಮ ಜೂನ್ ತಿಂಗಳ 22ರಂದು ಬುಧವಾರ ಸಂಜೆ 5.30ರ ಸಮಯಕ್ಕೆ ಪ್ರಸಾರವಾಗಲಿದೆ.

ಜೂನ್ 23ರಂದು ಮಧ್ಯಾಹ್ನ 1.30ಕ್ಕೆ ಮರುಪ್ರಸಾರವಾಗಲಿದೆ.

 …

ರೇಡಿಯೋ ಮಣಿಪಾಲ್ 90.4 Mhz

ಉಡುಪಿ ಜಿಲ್ಲೆಯ ಮೊಟ್ಟ ಮೊದಲ

ಸಮುದಾಯ ಬಾನುಲಿ ಕೇಂದ್ರ, ಎಂ.ಐ.ಸಿ ಕ್ಯಾಂಪಸ್ , ಮಾಹೆ, ಮಣಿಪಾಲ.

 
 
 
 
 
 
 
 
 
 
 

Leave a Reply