ರೇಡಿಯೊ ಮಣಿಪಾಲ 90.4 MHz ಸಮುದಾಯ ಬಾನುಲಿ ಅರ್ಪಿಸುತ್ತಿದೆ ಮಧುರಗಾನ ಕಾರ್ಯಕ್ರಮ.
ಸಂಗೀತ ಶಿಕ್ಷಕಿ ಕಾವ್ಯಶ್ರೀ ಸೀತಾರಾಮ ಆಚಾರ್ಯ ಕೊಡವೂರು ಈ ಕಾರ್ಯಕ್ರಮದಲ್ಲಿ ಸುಮಧುರ ಹಾಡುಗಳನ್ನು ಹಾಡಲಿದ್ದಾರೆ. ಈ ಕಾರ್ಯಕ್ರಮ ಜೂನ್ ತಿಂಗಳ 22ರಂದು ಬುಧವಾರ ಸಂಜೆ 5.30ರ ಸಮಯಕ್ಕೆ ಪ್ರಸಾರವಾಗಲಿದೆ.
ಜೂನ್ 23ರಂದು ಮಧ್ಯಾಹ್ನ 1.30ಕ್ಕೆ ಮರುಪ್ರಸಾರವಾಗಲಿದೆ.
…
ರೇಡಿಯೋ ಮಣಿಪಾಲ್ 90.4 Mhz
ಉಡುಪಿ ಜಿಲ್ಲೆಯ ಮೊಟ್ಟ ಮೊದಲ
ಸಮುದಾಯ ಬಾನುಲಿ ಕೇಂದ್ರ, ಎಂ.ಐ.ಸಿ ಕ್ಯಾಂಪಸ್ , ಮಾಹೆ, ಮಣಿಪಾಲ.